Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮುದರಂಗಡಿ: ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ

    Source: nammaudupi

    23 Mar 2026, 05:29 PM
    1 day ago

    ಕಾಪು, ಮಾ.23: ಕಾಪು ವಿಧಾನಸಭಾ ಕ್ಷೇತ್ರದ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ 30 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆ ಹಾಗೂ ಉದ್ಘಾಟನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಂತೂರು ಗ್ರಾಮದ ವಾದಿರಾಜ ಆಚಾರ್ಯ ಮನೆಯಿಂದ ಅಶ್ವತ್ಥಕಟ್ಟೆ ವರಗೆ ರಸ್ತೆ ಅಭಿವೃದ್ಧಿ – 10 ಲಕ್ಷ, ಪಿಲಾರು ಗ್ರಾಮ ತೆಂಕಿಲ ಜಾರುಬೊಟ್ಟು ರಸ್ತೆ ಕಾಂಕ್ರೀಟೀಕರಣ -10 ಲಕ್ಷ ಸೇರಿದಂತೆ ಒಟ್ಟು 20 ಲಕ್ಷ […] The post ಮುದರಂಗಡಿ: ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಪಿಎಫ್ ಅಕೌಂಟ್ ಇರುವವರಿಗೆ ಕೇಂದ್ರದಿಂದ ಭರ್ಜರಿ ಗಿಫ್ಟ್: ನಿಮ್ಮ ಖಾತೆಗೆ ಬರಲಿದೆ ₹15,000 ಹಣ! ಪಡೆಯುವುದು ಹೇಗೆ?
    Next Article
    ಪುದುಚೇರಿಯ 30 ವಿಧಾನಸಭಾ ಕ್ಷೇತ್ರಗಳಲ್ಲೂ ಟಿವಿಕೆ ಏಕಾಂಗಿ ಸ್ಪರ್ಧೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment