Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹೆಚ್.ಡಿ.ಕೋಟೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಪ.ಪಂಗಡ ರಾಷ್ಟೀಯ ಆಯೋಗದ ಸದಸ್ಯರು

    Source: just kannada

    24 Mar 2026, 10:07 AM
    7 hours ago

    ಮೈಸೂರು, ಮಾರ್ಚ್,24,2026 (www.justkannada.in):ಪರಿಶಿಷ್ಟ ಪಂಗಡದ ರಾಷ್ಟೀಯ ಆಯೋಗದ ಸದಸ್ಯೆ ಡಾ. ಆಶಾ ಲಕ್ರಾ ಅವರು ಇಂದು ಹೆಚ್.ಡಿ.ಕೋಟೆ ಹ್ಯಾಂಡ್ ಪೋಸ್ಟ್ ಬಳಿ ಜೇನು ಕುರುಬ ಮಹಿಳೆಯರು ನಡೆಸುತ್ತಿರುವ ಸಿರಿಧಾನ್ಯ ಸ್ಟೋರ್ ಗೆ ಭೇಟಿ ನೀಡಿ ಮಹಿಳೆಯರೊಂದಿಗೆ ಸಂವಾದ ನಡೆಸಿದರು. ಸಿರಿಧಾನ್ಯ ಸ್ಟೋರ್ ಅನ್ನು 11 ಮಹಿಳೆಯರು ನಡೆಸುತ್ತಿದ್ದು, ರತ್ನಮ್ಮ ಎಂಬುವರು ಈ ಹಿಂದೆ ಜೀವನ ಕಷ್ಟಕರವಾಗಿತ್ತು‌ ಕೆಲಸಕ್ಕಾಗಿ ಕೊಡಗು ಕೇರಳಕ್ಕೆ ವಲಸೆ ಹೋಗುತ್ತಿದ್ದೆ, ಪ್ರತಿ ದಿನ ಬೆಳಗಿನಿಂದ ರಾತ್ರಿಯವರೆಗೆ ಕೂಲಿ ಕೆಲಸ ಮಾಡಬೇಕಿತ್ತು. ಈಗ ಆರ್ಥಿಕವಾಗಿ ಸದೃಢ […] The post ಹೆಚ್.ಡಿ.ಕೋಟೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಪ.ಪಂಗಡ ರಾಷ್ಟೀಯ ಆಯೋಗದ ಸದಸ್ಯರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ನಾಯಕರಿಗೆ ಮುಸ್ಲಿಂ ಸಮುದಾಯದ ಬಿಸಿ; 23 ಮುಖಂಡರಿಂದ ನಾಮಪತ್ರ ಸಲ್ಲಿಕೆ!
    Next Article
    ರಸ್ತೆ ಅಪಘಾತಗಳ ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ – DC ಜಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment