Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗ್ಯಾಸ್ ಸಿಲಿಂಡರ್ ಸಿಗದೇ ಹೊಟೇಲ್ ಬಂದ್: ಮನನೊಂದು ಆತ್ಮಹತ್ಯೆಗೆ ಶರಣಾದ ಮಾಲೀಕ

    Source: HOSADIGANTHA

    07 Apr 2026, 12:58 AM
    2 months ago

    ಹೊಸದಿಗಂತ ವರದಿ, ಬೆಳಗಾವಿ : ಮಧ್ಯ ಪ್ರಾಂತ್ಯದಲ್ಲಿ ಯುದ್ಧದ ಎಫೆಕ್ಟ್ ಬೆಳಗಾವಿ ಜಿಲ್ಲೆಗೆ ತಟ್ಟಿದೆ, ಪ್ರತಿನಿತ್ಯ ಸಾವಿರಾರು ಜನತೆಗೆ ಅನ್ನ ಹಾಕುವ ಹೊಟೇಲ್ ಗಳು ಇದೀಗ ಬಂದ್ ಆಗುವ ಪರಿಸ್ಥಿತಿ ಎದುರಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ, ರಾಮ ಹಳ್ಳೂರಿ ಸಿಲಿಂಡರ್ ಸಿಗದೇ ಇರುವುದರಿಂದ ಕೆಲ ದಿನಗಳಿಂದ ನಮ್ಮ ಹೊಟೇಲ್ ಬಂದ್ ಮಾಡಿಕೊಂಡಿದ್ದರು. ಸಾಲವನ್ನು ಮಾಡಿಕೊಂಡು ಹೊಟೇಲ್ ಉದ್ಯಮವನ್ನು ನಡೆಸುತ್ತಿದ್ದು, ಇದೀಗ ಸಿಲಿಂಡರ್ ಸಿಗದೇ ಇದ್ದಲ್ಲಿ ಮತ್ತಷ್ಟು ಹೋಟೆಲ್ ಉದ್ಯಮ ಲಾಸ್ ಆಗಿರುವುದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ […] The post ಗ್ಯಾಸ್ ಸಿಲಿಂಡರ್ ಸಿಗದೇ ಹೊಟೇಲ್ ಬಂದ್: ಮನನೊಂದು ಆತ್ಮಹತ್ಯೆಗೆ ಶರಣಾದ ಮಾಲೀಕ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    IPL 2026 : ‘RCB’ ತಂಡಕ್ಕೆ  KMF ಅಧಿಕೃತ ಪಾಲುದಾರ..!
    Next Article
    DAY – 17 : Insta 75 Days Revision Plan-2026 : ENVIRONMENT & ECOLOGY

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment