Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಾರ್ವಜನಿಕರಿಗೆ ಕ್ಷಯರೋಗ ಕುರಿತು ಅರಿವು ಅಗತ್ಯ ; ಡಾ. ಕುಮಾರ

    Source: Nudikarnataka

    24 Mar 2026, 01:20 PM
    7 hours ago

    ಕ್ಷಯರೋಗ ತಡೆಗಟ್ಟುವುದು ಬಹಳ ಮುಖ್ಯವಾಗಿದ್ದು ಇದರ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಹಾಗೂ ಅರಿವು ಕಾರ್ಯಕ್ರಮಗಳನ್ನು ಮಾಡಬೇಕು ಹಾಗೂ ಕ್ಷಯರೋಗ ಸೋಂಕಿತರು ಸಕಾಲದಲ್ಲಿ ವೈದ್ಯಕೀಯ ಚಿಕಿತ್ಸೆಯಿಂದ ಕ್ಷಯ ರೋಗವನ್ನು ಗುಣಪಡಿಸಬಹುದು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲ ಕಾರ್ಯಕ್ರಮ ವಿಶ್ವ ಕ್ಷಯರೋಗ ದಿನ “100 ದಿನಗಳ ಟಿ.ಬಿ ಮುಕ್ತ ಭಾರತ ಅಭಿಯಾನ ಜಾಥಾ ” ಕಾರ್ಯಕ್ರಮ […] The post ಸಾರ್ವಜನಿಕರಿಗೆ ಕ್ಷಯರೋಗ ಕುರಿತು ಅರಿವು ಅಗತ್ಯ ; ಡಾ. ಕುಮಾರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಡ್ಯ | ಗಾಂಧಿ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ
    Next Article
    ರಾಜ್ಯಗಳಿಗೆ ನೀಡುವ NDRF ಪರಿಹಾರ ಪರಿಷ್ಕರಣೆಗೆ ಕೇಂದ್ರಕ್ಕೆ ಒತ್ತಡ ಹಾಕಿ- ಸಚಿವ ಚಲುವರಾಯಸ್ವಾಮಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment