Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಳವಳ್ಳಿ | ರಾಷ್ಟ್ರೀಯ ಸೇವಾ ಯೋಜನೆ ಅರಿತುಕೊಳ್ಳುವುದು ಅತ್ಯಗತ್ಯ

    Source: Nudikarnataka

    25 Mar 2026, 02:00 PM
    7 hours ago

    ಶಿಬಿರಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆ ಅರಿತುಕೊಳ್ಳುವುದು ಅತ್ಯಗತ್ಯ ಎಂದು ಷಡಕ್ಷರ ದೇಶಿಕೇಂದ್ರ ಸ್ವಾಮಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಮಳವಳ್ಳಿ ತಾಲೂಕಿನ ಹಂಗ್ರಾಪುರ ಗ್ರಾಮದಲ್ಲಿ ಶಾಂತಿ ಪದವಿ ಕಾಲೇಜಿನ 41ನೇ ವಿಶೇಷ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಒಂದು ವಾರದ ಅನುಭವಧಾರೆಯನ್ನು ಜೀವನದಲ್ಲಿ ಅಳವಡಿಸಿಕೊಂಡರೆ, ಸಮರ್ಥ ನಾಯಕತ್ವ ಹಾಗೂ ಸಮಾಜಪರ ಚಟುವಟಿಕೆಗಳನ್ನು ನಡೆಸಲು ಸ್ಪೂರ್ತಿ ನೀಡುತ್ತವೆ. ಸಾರ್ವಜನಿಕ ಸೇವೆಯ ಮೂಲಕ ವ್ಯಕ್ತಿತ್ವವನ್ನು ವೃದ್ಧಿಗೊಳಿಸುವ ಮುಖ್ಯ ಉದ್ದೇಶವನ್ನು ಇಟ್ಟುಕೊಂಡ ರಾಷ್ಟೀಯ ಸೇವೆ ಯೋಜನೆ ವಿದ್ಯಾರ್ಥಿಗಳನ್ನು ಲೋಕ ಸೇವೆಯ ಮೂಲಕ ರಾಷ್ಟ್ರ […] The post ಮಳವಳ್ಳಿ | ರಾಷ್ಟ್ರೀಯ ಸೇವಾ ಯೋಜನೆ ಅರಿತುಕೊಳ್ಳುವುದು ಅತ್ಯಗತ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವೈದ್ಯರ ಎಡವಟ್ಟು? ಹರ್ನಿಯಾ ಆಪರೇಷನ್ ಬಳಿಕ ಕೋಮಾಗೆ ಜಾರಿದ ಮಹಿಳೆ
    Next Article
    DAY – 18 : Insta 75 Days Revision Plan-2026 : ENVIRONMENT & ECOLOGY

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment