Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜ್ಞಾನ ವ್ಯಕ್ತಪಡಿಸುವ ಶೈಲಿಯನ್ನು ವಿದ್ಯಾರ್ಥಿಗಳು ಕರಗತ ಮಾಡಿಕೊಂಡರೆ ಮಾತ್ರ ಸಂದರ್ಶನಗಳಲ್ಲಿ ಯಶಸ್ಸು ಗಳಿಸಲು ಸಾಧ್ಯ: ಡಾ. ಗಣೇಶ್ ಪ್ರಸಾದ್ ಜಿ. ನಾಯಕ್

    Source: nammaudupi

    26 Mar 2026, 05:04 AM
    7 hours ago

    ಬಸ್ರೂರು, ಮಾ.26: ಸಂವಹನ ಕೌಶಲ್ಯಗಳನ್ನು ಚಿಕ್ಕ ವಯಸ್ಸಿನಿಂದಲೇ ಮೈಗೂಡಿಸಿಕೊಂಡರೆ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸಿನ ಮೆಟ್ಟಿಲುಗಳನ್ನೇರಲು ಇಂಧನ ಒದಗಿಸಿದಂತಾಗುತ್ತದೆ ಎಂದು ಉಪನ್ಯಾಸಕ ಡಾ. ಗಣೇಶ್ ಪ್ರಸಾದ್ ಜಿ. ನಾಯಕ್ ಹೇಳಿದರು. ಅವರು ಮಾರ್ಚ್ 24 ರಂದು ಬಸ್ರೂರಿನ ಶ್ರೀ ಶಾರದಾ ಕಾಲೇಜಿನಲ್ಲಿ ವಾಣಿಜ್ಯ ಮತ್ತು ನಿರ್ವಹಣಾಶಾಸ್ತ್ರ ವಿಭಾಗ, ಐಕ್ಯೂಎಸಿ ಆಶ್ರಯದಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಸ್ಪೀಕ್ ಸ್ಮಾರ್ಟ್, ಸಕ್ಸೀಡ್ ಫಾಸ್ಟರ್’ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಜ್ಞಾನ ಎಷ್ಟೇ ಇದ್ದರೂ ಅದನ್ನು ವ್ಯಕ್ತಪಡಿಸುವ ಶೈಲಿಯನ್ನು ವಿದ್ಯಾರ್ಥಿಗಳು ಕರಗತ […] The post ಜ್ಞಾನ ವ್ಯಕ್ತಪಡಿಸುವ ಶೈಲಿಯನ್ನು ವಿದ್ಯಾರ್ಥಿಗಳು ಕರಗತ ಮಾಡಿಕೊಂಡರೆ ಮಾತ್ರ ಸಂದರ್ಶನಗಳಲ್ಲಿ ಯಶಸ್ಸು ಗಳಿಸಲು ಸಾಧ್ಯ: ಡಾ. ಗಣೇಶ್ ಪ್ರಸಾದ್ ಜಿ. ನಾಯಕ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    “Material culture offers insights into aspects of life that texts often ignore. “Analyse its significance in understanding ancient societies.
    Next Article
    ಐತಿಹಾಸಿಕ ಚಿತ್ರದುರ್ಗ ನಗರಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಾಗರೀಕರ ಹಿತರಕ್ಷಣಾ ಸಮಿತಿಯಿಂದ ಡಿಸಿಗೆ ಮನವಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment