Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಧರ್ಮಸ್ಥಳದ ಸೌಜನ್ಯ ಪ್ರಕರಣ | ‘ಕೊಂದವರು ಯಾರು?’ ಆಂದೋಲನದಿಂದ ನ್ಯಾಯಯುತ ಮರುತನಿಖೆಗೆ ಆಗ್ರಹ

    Source: Nudikarnataka

    26 Mar 2026, 12:36 PM
    7 hours ago

    ಧರ್ಮಸ್ಥಳದ ಸೌಜನ್ಯ ಪ್ರಕರಣದ ನಿಷ್ಪಕ್ಷಪಾತ, ನ್ಯಾಯಯುತ ಮರುತನಿಖೆ ನಡೆಸಬೇಕು. ಧರ್ಮಸ್ಥಳದಲ್ಲಿ ನಡೆದಿರುವ ಅತ್ಯಾಚಾರ, ಕೊಲೆ, ಅಸಹಜ ಸಾವು, ನಾಪತ್ತೆ ಪ್ರಕರಣಗಳ ತನಿಖೆಯ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಕೊಂದವರು ಯಾರು? ಆಂದೋಲನ ಒತ್ತಾಯಿಸಿದೆ. ಬೆಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಆಂದೋಲನದ ಸಂಚಾಲಕರು, ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ಸೌಜನ್ಯಳ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆ ಮಾಡಬೇಕೆಂದು ಕೋರಿ ಆಕೆಯ ತಾಯಿ ಕುಸುಮಾವತಿ ಅವರು ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು (ಎಸ್.ಎಲ್.ಪಿ.) ಸುಪ್ರೀಂಕೋರ್ಟ್ ವಿಚಾರಣೆಗೆ ಸ್ವೀಕರಿಸಿ, ಈ ಕುರಿತು ತಮ್ಮ ನಿಲುವನ್ನು ಸಲ್ಲಿಸುವಂತೆ ಸಿಬಿಐಗೆ ಮತ್ತು […] The post ಧರ್ಮಸ್ಥಳದ ಸೌಜನ್ಯ ಪ್ರಕರಣ | ‘ಕೊಂದವರು ಯಾರು?’ ಆಂದೋಲನದಿಂದ ನ್ಯಾಯಯುತ ಮರುತನಿಖೆಗೆ ಆಗ್ರಹ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಧ್ಯಪ್ರಾಚ್ಯ ಬಿಕ್ಕಟ್ಟು: ನಾಳೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಮಾತುಕತೆ
    Next Article
    ಬೆಂಗಳೂರು | ವೈದ್ಯಕೀಯ ವಿದ್ಯಾರ್ಥಿನಿಗೆ ತರಗತಿಯಲ್ಲೇ ಪ್ರಪೋಸ್ ಮಾಡಿದ ಪ್ರಾಧ್ಯಾಪಕನಿಗೆ ಬಿತ್ತು ಚಪ್ಪಲಿ ಏಟು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment