Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೋವಿಡ್ ಮಾದರಿ ಲಾಕ್ ಡೌನ್ ಭಯ ಬೇಡ, ಕೇವಲ ವದಂತಿ: ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

    Source: Guaranteenws

    27 Mar 2026, 07:50 AM
    7 hours ago

    ನವದೆಹಲಿ, ಮಾರ್ಚ್ 27: ದೇಶಾದ್ಯಂತ ಕೋವಿಡ್ ಮಾದರಿಯ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆಯಿದೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಆದರೆ ಈ ಎಲ್ಲಾ ವದಂತಿಗಳಿಗೆ ತೆರೆ ಎಳೆದಿರುವ ಕೇಂದ್ರ ಸರ್ಕಾರ, ಜನರು ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ವದಂತಿಗಳಿಗೆ ಕೇಂದ್ರ ಸಚಿವರಿಂದ ಸ್ಪಷ್ಟನೆ ದೇಶದಲ್ಲಿ ತೈಲ ಮತ್ತು ಅನಿಲ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಲಿದೆ ಎಂಬ ಸುದ್ದಿ ಹರಡುತ್ತಿದ್ದು, ಇದರ ಬಗ್ಗೆ ಕೇಂದ್ರ ಪೆಟ್ರೋಲಿಯಂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಭದ್ರಾ ಜಲಾಶಯದ ಇಂದಿನ ನೀರಿನ ಮಟ್ಟ: ಅಣೆಕಟ್ಟಿನ ತಾಜಾ ವರದಿ 
    Next Article
    ಹಿಂದಿ ವಿಷಯವನ್ನು ಕೈ ಬಿಡುವಂತೆ ಒತ್ತಾಯಿಸಿ ಶಿಕ್ಷಣ ಸಚಿವರಿಗೆ ಮುತ್ತಿಗೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment