Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಒಳ ಮೀಸಲಾತಿ: ನೀತಿ ಸಂಹಿತೆ ಮುಗಿದ ತಕ್ಷಣ ನಿರ್ಧಾರ ಮಾಡ್ತೇವೆ- ಸಚಿವ ಕೆ.ಎಚ್ ಮುನಿಯಪ್ಪ

    Source: just kannada

    27 Mar 2026, 08:20 AM
    7 hours ago

    ಬೆಂಗಳೂರು,ಮಾರ್ಚ್,27,2026 (www.justkannada.in): ಒಳ ಮೀಸಲಾತಿ ಬಗ್ಗೆ ಅಂತಿಮ ನಿಲುವು ತೆಗೆದುಕೊಂಡು ನೇಮಕಾತಿಗಳನ್ನ ಅರಂಭಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ಇಂದು ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನ ಉಪಚುನಾವಣೆ ಕಾರಣದಿಂದ ಸರ್ಕಾರ ಮುಂದೂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ ನೀತಿ ಸಂಹಿತೆ ಮುಗಿದ ತಕ್ಷಣ ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ. ಒಳಮೀಸಲಾತಿ ಜಾರಿ ವಿಚಾರದಲ್ಲಿ ಸರ್ಕಾರ ಬದ್ದವಾಗಿದೆ.  ಹೋರಟ ಸಮಿತಿಗಳು ವಿನಾಕಾರಣ ಗೊಂದಲ ಮಾಡಬಾರದು. 56 ಸಾವಿರ ಹುದ್ದೆಗಳ […] The post ಒಳ ಮೀಸಲಾತಿ: ನೀತಿ ಸಂಹಿತೆ ಮುಗಿದ ತಕ್ಷಣ ನಿರ್ಧಾರ ಮಾಡ್ತೇವೆ- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹಿಂದಿ ವಿಷಯವನ್ನು ಕೈ ಬಿಡುವಂತೆ ಒತ್ತಾಯಿಸಿ ಶಿಕ್ಷಣ ಸಚಿವರಿಗೆ ಮುತ್ತಿಗೆ
    Next Article
    ಸಂಸದ ರಾಘವೇಂದ್ರರಿಗೆ ಅಭಿನಂದನೆ ಸಲ್ಲಿಸಿ ,ಮೋದಿ ಭೇಟಿಗೆ ಅವಕಾಶ ಕೋರಿದ ಕೆ ಎಸ್​ ಈಶ್ವರಪ್ಪ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment