Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕನ್ನಡ ಬಲ್ಲವರೇ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಬೇಕು : ಡಾ.ಎಲ್.ಹನುಮಂತಯ್ಯ

    Source: Nudikarnataka

    28 Mar 2026, 11:56 AM
    7 hours ago

    ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ ಡಾ.ಎಲ್.ಹನುಮಂತಯ್ಯ ತಿಳಿಸಿದ್ದಾರೆ. ಶನಿವಾರ ನಗರದ ಫ್ರೀಡಂ ಪಾರ್ಕ್ನಲ್ಲಿ ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘ ಹಮ್ಮಿಕೊಂಡಿದ್ದ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇವರು ಮತ್ತು ಭಕ್ತರ ನಡುವಿನ ಭಾಷೆಯಲ್ಲಿ ಕಂದಕ ಇರಬಾರದು. ಪ್ರಪಂಚದಲ್ಲಿ ಲಭ್ಯವಿರುವ ಎಲ್ಲ ಧರ್ಮಗಳಿಗೂ ಇರಬೇಕಾದಂತ ಸಾಮಾನ್ಯ ಕಾನೂನುನೆಂದರೆ […] The post ಕನ್ನಡ ಬಲ್ಲವರೇ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಬೇಕು : ಡಾ.ಎಲ್.ಹನುಮಂತಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಾನವಶಕ್ತಿ ಕೊರತೆಯಿಂದಾಗಿ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು ; ಇಸ್ರೇಲ್ ಸೇನಾ ಮುಖ್ಯಸ್ಥರ ಎಚ್ಚರಿಕೆ
    Next Article
    ವಿವಾದಿತ ಭೂಮಿ ಉಡುಗೊರೆ | ಭೂ ವಿವಾದದಲ್ಲಿ ಮಾಜಿ ಸ್ಪೀಕರ್ ರಮೇಶ್‌ ಕುಮಾರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment