Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಗತ್ಯ : ಎಂ.ಡಿ.ಕೀರ್ತಿಕುಮಾರ್

    Source: Dinamana

    27 Mar 2026, 07:47 PM
    4 days ago

    ಜಗಳೂರು: ಕ್ರೀಡೆ ಮಾನವ ಜೀವನದಲ್ಲಿ ಅತ್ಯಂತ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ. “ಆರೋಗ್ಯವೇ ಮಹಾಭಾಗ್ಯಎಂಬ ಮಾತಿನಂತೆ, ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆಗಳು ಅತ್ಯಗತ್ಯ. ಕ್ರೀಡೆಗಳು ಮನರಂಜನೆಯೊಂದಿಗೇ ಶಿಸ್ತು, ಸಹನೆ, ತಂಡಭಾವನೆ ಮತ್ತು ನಾಯಕತ್ವ ಗುಣ ಗಳನ್ನು ಬೆಳೆಸುತ್ತವೆ ಎಂದು ಕೆಪಿಸಿಸಿ ಎಸ್ಟಿ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಡಿ.ಕೀರ್ತಿಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ತಾಲೂಕಿನ ಜಮ್ಮಾಪುರ ಗ್ರಾಮದಲ್ಲಿ ನಡೆದ ಕ್ರಿಕೆಟ್ ಟೂರ್ನಮೆಂಟ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು> ಪ್ರಾಚೀನ ಕಾಲದಿಂದಲೇ ಕ್ರೀಡೆಗಳಿಗೆ ಮಹತ್ವವಿದೆ. ನಮ್ಮ ದೇಶದಲ್ಲಿ ಕಬಡ್ಡಿ, ಕುಸ್ತಿ, […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹಿಂದಿ ವಿಷಯವನ್ನು ಕೈ ಬಿಡುವಂತೆ ಒತ್ತಾಯಿಸಿ ಶಿಕ್ಷಣ ಸಚಿವರಿಗೆ ಮುತ್ತಿಗೆ
    Next Article
    ವಿದ್ಯುತ್‌ ಪ್ರಸರಣ ಮಾರ್ಗಗಳಿಗೆ ಭೂಮಿ ನೀಡಿದ ರೈತರನ್ನು ಸನ್ಮಾನಿಸಿದ ರೆಸೋನಿಯಾ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment