Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಮೀರ್​​ ಅಖಾಡಕ್ಕೆ ಬಾರದಿದ್ದರೆ ಕಾಂಗ್ರೆಸ್​​ಗೆ ಸಂಕಷ್ಟ ಫಿಕ್ಸ್​..!

    Source: Public Spot

    31 Mar 2026, 03:54 AM
    14 hours ago

    ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಉಪಚುನಾವಣಾ ಕಣ ರಂಗೇರುತ್ತಿದೆ. ಈಗಾಗಲೇ ಅಬ್ಬರದ ಪ್ರಚಾರ ಮಾಡಲಾಗ್ತಿದೆ. ನಿನ್ನೆ ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ ಮಾಡಿದ್ದಾರೆ. ಇನ್ನು ದಾವಣಗೆರೆಯಲ್ಲಿ ಇವತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಆದರೆ ಕಾಂಗ್ರೆಸ್​ ನಾಯಕ ಜಮೀರ್​ ಅಹ್ಮದ್​ ಖಾನ್​​ ಪ್ರಚಾರ ಮಾಡುವುದು ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ನಾಮಪತ್ರ ಸಲ್ಲಿಕೆ ಸೇರಿದಂತೆ ಇಲ್ಲೀವರೆಗೂ ಜಮೀರ್​ ಅಹ್ಮದ್​ ಚುನಾವಣಾ ಅಖಾಡಕ್ಕೆ ಪ್ರವೇಶ... The post ಜಮೀರ್​​ ಅಖಾಡಕ್ಕೆ ಬಾರದಿದ್ದರೆ ಕಾಂಗ್ರೆಸ್​​ಗೆ ಸಂಕಷ್ಟ ಫಿಕ್ಸ್​..! appeared first on The Public Spot. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕೋಳಿ ಫಾರಂನಲ್ಲಿದ್ದಾಗ ಬಡಿದ ಸಿಡಿಲು! 47 ವರ್ಷದ ಮುಜೀಬ್ ಸಾವು!
    Next Article
    Super Foods | ತೂಕ ಕಡಿಮೆ ಮಾಡುವ 5 ಸಸ್ತಾ ಸೂಪರ್ ಫುಡ್ ಇಲ್ಲಿದೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment