Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಯಾದಗಿರಿಯಲ್ಲಿ ಭೀಭತ್ಸ್ಯ ಘಟನೆ: ಜಮೀನು ವಿವಾದ ಯುವಕನ ಕೊ*ಲೆಯಲ್ಲಿ ಪರ್ಯಾವಸಾನ

    Source: HOSADIGANTHA

    31 Mar 2026, 05:09 AM
    11 hours ago

    ಹೊಸದಿಗಂತ ವರದಿ ಯಾದಗಿರಿ: ಜಮೀನಿಗೆ ಸಂಪರ್ಕ ಕಲ್ಪಿಸುವ ದಾರಿ ವಿಚಾರದ ಕುಟುಂಬದೊಳಗಿನ ಗಲಾಟೆ ಭೀಕರ ತಿರುವು ಪಡೆದಿದ್ದು, ಯುವಕನ ಹತ್ಯೆ ಮಾಡಲಾಗಿದೆ.ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು ಮೃತ ಯುವಕನನ್ನು ಪರಮೇಶಿ ತಂದೆ ಮಲ್ಲಣ್ಣ ಗಿಂಡಿ (27) ಎಂದು ಗುರುತಿಸಲಾಗಿದೆ. ಜಮೀನಿನ ದಾರಿ ವಿಚಾರವಾಗಿ ಕುಟುಂಬದೊಳಗೆ ಹುಟ್ಟಿಕೊಂಡಿದ್ದ ವೈಷಮ್ಯ ಕ್ಷುಲ್ಲಕ ಕಾರಣದಿಂದಾಗಿ , ನಂತರ ಕೊಲೆ ಮಾಡುವ ಹಂತಕ್ಕೆ ತಲುಪಿದೆ. ಮಾರಕಾಸ್ತ್ರಗಳನ್ನು ಬಳಸಿಕೊಂಡು ಆರೋಪಿಗಳು ಪರಮೇಶಿ […] The post ಯಾದಗಿರಿಯಲ್ಲಿ ಭೀಭತ್ಸ್ಯ ಘಟನೆ: ಜಮೀನು ವಿವಾದ ಯುವಕನ ಕೊ*ಲೆಯಲ್ಲಿ ಪರ್ಯಾವಸಾನ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    Discuss the role of irrigation systems in enhancing agricultural productivity. Evaluate the limitations of canal-based irrigation.
    Next Article
    HEALTH | ಮಕ್ಕಳನ್ನೂ ಬಿಡದೇ ಕಾಡುವ ‘Acid reflux’ಗೆ ಮನೆ ಮದ್ದುಗಳೇನು?

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment