Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ- ಮಾಜಿ ಸಿಎಂ ಬಿಎಸ್ ವೈ

    Source: just kannada

    31 Mar 2026, 10:05 AM
    18 hours ago

    ಬೆಂಗಳೂರು,ಮಾರ್ಚ್,31,2026 (www.justkannada.in):  ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಎರಡೂ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲುತ್ತೇವೆ.  ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಜನ ಹಿತ ಮರೆತು ಸಿಎಂ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಈಗಾಗಲೇ ಅವರಿಗೆ ಅಜೀರ್ಣ ಆಗುವಷ್ಟು ಮತವಿದೆ ಮತ್ತೊಮ್ಮೆ ಚುನಾವಣೆಯಲ್ಲಿ ಗೆದ್ದರೆ ಅಧಿಕಾರದ ಮದದಿಂದ ಇನ್ನೂ […] The post ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ- ಮಾಜಿ ಸಿಎಂ ಬಿಎಸ್ ವೈ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಆಸಕ್ತಿ ಇದೆಯೇ. ಹಾಗಾದ್ರೆ ಈ ಸುದ್ದಿ ಓದಿ
    Next Article
    ಪ್ರಯಾಣಿಕರೇ ಗಮನಿಸಿ ಈ ದಿನ ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment