Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭೀಕರ ಅಪಘಾತಕ್ಕೆ ಧಗಧಗ ಹೊತ್ತಿ ಉರಿದ ಬಸ್: ಬೈಕ್ ಸವಾರ ಸಜೀವ ದಹನ

    Source: HOSADIGANTHA

    31 Mar 2026, 08:38 AM
    14 hours ago

    ದಿಗಂತ ವರದಿ ವಿಜಯಪುರ: ಸಾರಿಗೆ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾರಿಗೆ ಬಸ್ ಧಗಧಗ ಹೊತ್ತಿ ಉರಿದಿದ್ದು, ಬೈಕ್ ಸವಾರ ಸಜೀವ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಟೋಲ್‌ಗೇಟ್ ಬಳಿ ನಡೆದಿದೆ. ಮೃತಪಟ್ಟವನನ್ನು ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮುಳಸಾವಳಗಿ ಗ್ರಾಮದ ಅಭಿಷೇಕ ಸಾಯಬಗೌಡ ನಾಗರಾಳ ಎಂದು ಗುರುತಿಸಲಾಗಿದೆ. ಸಾರಿಗೆ ಬಸ್ ಹಾಗೂ ಬೈಕ್ ಡಿಕ್ಕಿಯ ರಭಸಕ್ಕೆ ಬೈಕ್ ಟ್ಯಾಂಕಿನ ಪೆಟ್ರೋಲ್ ಚೆಲ್ಲಿ, ಬಸ್ ಗೆ ಬೆಂಕಿ ತಗುಲಿಕೊಂಡಿದ್ದು, ಬೆಂಕಿ […] The post ಭೀಕರ ಅಪಘಾತಕ್ಕೆ ಧಗಧಗ ಹೊತ್ತಿ ಉರಿದ ಬಸ್: ಬೈಕ್ ಸವಾರ ಸಜೀವ ದಹನ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಏಪ್ರಿಲ್ 1ರಿಂದ ಹೊಸ ಆರ್ಥಿಕ ನಿಯಮಗಳ ಜಾರಿ: ಈ ಬದಲಾವಣೆ ಬಗ್ಗೆ ಗಮನಿಸಿ
    Next Article
    ಐಪಿಎಲ್ ಬಿಗ್ ಮ್ಯಾಚ್: ಗುಜರಾತ್ ವಿರುದ್ಧ ಟಾಸ್​ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment