Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಡಾ.ಬಿ.ಆರ್.ಅಂಬೇಡ್ಕರ್ ಭವನ : ಗುದ್ದಲಿ ಪೂಜೆ ನೆರೆವೇರಿಸದಿದ್ದರೆ ಪ್ರತಿಭಟನೆ

    Source: Dinamana

    31 Mar 2026, 05:11 PM
    14 hours ago

    ಹರಿಹರ : ನಗರದ ಹಳೆ ಕೋರ್ಟ್ ಆವರಣದ ನಿವೇಶನದಲ್ಲಿ ಉದ್ದೇಶಿತ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸದಿದ್ದರೆ ಏ.14 ರಂದು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕ್ರಷ್ಣಪ್ಪ ಸ್ಥಾಪಿಸಿದ) ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಹೇಳಿದರು. ನಗರದ ತಾಲ್ಲೂಕು ಕಚೇರಿಯಲ್ಲಿ ಮಂಗಳವಾರ ನಡೆದ ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಲವು ವರ್ಷಗಳ ಹೋರಾಟ ದಿಂದಾಗಿ ಹಪರನಹಳ್ಳಿ ರಸ್ತೆಯ ಹಳೆ ಕೋರ್ಟ್ ಆವರಣದಲ್ಲಿ ನಿವೇಶನ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಕರೆ
    Next Article
    ಅಡುಗೆ ಮನೆಯಲ್ಲಿ ಬೆಚ್ಚನೆ ಮಲಗಿದ ಕಾಳಿಂಗ: ಭಯ ಹುಟ್ಟಿಸಿದ್ದ ಸರ್ಪವನ್ನು ಕೊನೆಗೂ ಸೆರೆಹಿಡಿದ ಉರಗ ರಕ್ಷಕ!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment