Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಲೆ ಏರಿಕೆ ಕಷ್ಟ ಕಾಲದಲ್ಲಿ ಗ್ಯಾರಂಟಿಗಳು ಆಸರೆಯಾಗುತ್ತೆ- ಡಿಸಿಎಂ ಡಿಕೆ ಶಿವಕುಮಾರ್

    Source: just kannada

    01 Apr 2026, 11:37 AM
    10 hours ago

    ಬಾಗಲಕೋಟೆ,ಏಪ್ರಿಲ್,1,2026 (www.justkannada.in): ಬೆಲೆ ಏರಿಕೆ ಕಷ್ಟ ಕಾಲದಲ್ಲಿ ಗ್ಯಾರಂಟಿ ಯೋಜನೆಗಳು ಆಸರೆಯಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಬಾಗಲಕೋಟೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಎರಡು ಕ್ಷೇತ್ರಗಳಲ್ಲೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ.  ಅತಿ ಹೆಚ್ಚು  ಮತಗಳಿಂದ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ.  ಬೈಲ ಎಲಕ್ಷನ್ ವರದಿ ನಮಗೆ ಬಂದಿದೆ ಎಂದರು. ಕಾರ್ಯಕರ್ತರು ಮನೆ ಮನೆಗೆ ಹೋಗಿ ಗ್ಯಾರಂಟಿ ಬಗ್ಗೆ ತಿಳಿಸುತ್ತಿದ್ದಾರೆ. ಹಾಗಾಗಿ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಬಾಗಲಕೋಟೆ ದಾವಣಗೆರೆ ಜನ ದೊಡ್ಡ ಬದಲಾವಣೆ ಬಯಸಿದ್ದಾರೆ. […] The post ಬೆಲೆ ಏರಿಕೆ ಕಷ್ಟ ಕಾಲದಲ್ಲಿ ಗ್ಯಾರಂಟಿಗಳು ಆಸರೆಯಾಗುತ್ತೆ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಬಂಧನ
    Next Article
    ಮೋದಿ ಸರ್ಕಾರ ಏ.1 ರಂದು ಜನರ ಜೇಬು ಕತ್ತರಿಸುವ ಕೆಲಸ ಮಾಡಿದೆ- ರಣದೀಪ್ ಸಿಂಗ್ ಸುರ್ಜೇವಾಲ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment