Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಾಂತಿ – ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯ ಕರ್ತವ್ಯ : ದಾಸಪ್ಪ

    Source: Nudikarnataka

    02 Apr 2026, 07:41 PM
    1 day ago

    ಸಮಾಜದಲ್ಲಿ ಶಾಂತಿ,ಸುವ್ಯವಸ್ಥೆ,ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಕಾರ್ಯನಿರ್ವಹಿಸುತ್ತಿದೆ. ನಾಗರೀಕ ಆಸ್ತಿಪಾಸ್ತಿಗಳನ್ನು ಕಾಪಾಡಿ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸುವುದು ಪೊಲೀಸ್ ಇಲಾಖೆಯ ಕರ್ತವ್ಯ ಎಂದು ನಿವೃತ್ತ ಆರಕ್ಷಕ ಉಪ ನೀರಿಕ್ಷಕ ದಾಸಪ್ಪ ಹೇಳಿದರು. ಮಂಡ್ಯ ಪೊಲೀಸ್ ಇಲಾಖೆ ವತಿಯಿಂದ ಮಂಡ್ಯ ಡಿ.ಎ.ಆರ್ ಜಿಲ್ಲಾ ಪೊಲೀಸ್ ಕಾವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕುವೆಂಪುರವರು ನಾಡಗೀತೆಯ ಸಾಲಿನಲ್ಲಿ ಕರ್ನಾಟಕದ ಸರ್ವ ಜನಾಂಗ ತೋಟ ಎಂದು ಹೇಳಿದ್ದಾರೆ, ಅದರಂತೆ ಸರ್ವ ಜನಾಂಗ ತೋಟವನ್ನು ರಕ್ಷಣೆ […] The post ಶಾಂತಿ – ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯ ಕರ್ತವ್ಯ : ದಾಸಪ್ಪ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಧ್ಯಪ್ರಾಚ್ಯ ಬಿಕ್ಕಟ್ಟು | ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಅಕ್ರಮ ತಡೆಗೆ ಕಠಿಣ ಕ್ರಮ
    Next Article
    ಪೆಟ್ರೋಲ್, ಡೀಸೆಲ್ ಅಕ್ರಮ ದಾಸ್ತಾನು ಮಾಡುವುದು ಕಾನೂನು ಬಾಹಿರ : ಜಿಲ್ಲಾಧಿಕಾರಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment