Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಲಬುರಗಿಯನ್ನು ಬೆಚ್ಚಿ ಬೀಳಿಸಿದ ಭೀಕರ ಹ*ತ್ಯೆ: ಮಾಜಿ ಸಚಿವರ ಅಳಿಯನ ಕೊಚ್ಚಿ ಕೊ*ಲೆ

    Source: HOSADIGANTHA

    03 Apr 2026, 02:01 PM
    4 days ago

    ಹೊಸದಿಗಂತ ವರದಿ ​ಕಲಬುರಗಿ: ಕಲಬುರಗಿ ನಗರದಲ್ಲಿ ಕಳವಳ ಮೂಡಿಸುವ ಭೀಕರ ಹತ್ಯೆ ಪ್ರಕರಣ ತಡರಾತ್ರಿ ಬೆಳಕಿಗೆ ಬಂದಿದೆ. ಪಿಎನ್‌ಟಿ ಕಾಲೋನಿ ಸಮೀಪದ ವೆಂಕಟೇಶ್ವರ ಕಾಂಪ್ಲೆಕ್ಸ್‌ನಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿ ಮಾಜಿ ಸಚಿವರ ಅಳಿಯನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದಾರೆ. ಹತ್ಯೆಯಾದ ವ್ಯಕ್ತಿ ಅನೀಲ ರಾಠೋಡ್ (45) ಎಂದು ಗುರುತಿಸಲಾಗಿದ್ದು, ಅವರು ಮಾಜಿ ಸಚಿವ ರೇವೂನಾಯಕ ಬೆಳಮಗಿ ಅವರ ಅಳಿಯರಾಗಿದ್ದಾರೆ. ಅನೀಲ ಅವರು ಫೈನಾನ್ಸ್ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು. ತಡರಾತ್ರಿ ವೇಳೆ ಆಟೋದಲ್ಲಿ ಬಂದ ಮೂವರ ತಂಡ, […] The post ಕಲಬುರಗಿಯನ್ನು ಬೆಚ್ಚಿ ಬೀಳಿಸಿದ ಭೀಕರ ಹ*ತ್ಯೆ: ಮಾಜಿ ಸಚಿವರ ಅಳಿಯನ ಕೊಚ್ಚಿ ಕೊ*ಲೆ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಮಾನವೀಯತೆ ಮರೆತ ಅಮಾನವೀಯ ಘಟನೆ
    Next Article
    IPL | ವಿಜಯದ ಖಾತೆ ತೆರೆದ ಸನ್‌ರೈಸರ್ಸ್: 161 ರನ್‌ಗೆ ಸೋಲೊಪ್ಪಿಕೊಂಡ ಕೆಕೆಆರ್

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment