Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರೇಣುಕಾಸ್ವಾಮಿ ಕೇಸ್: ನಟ ದರ್ಶನ್ ಜೈಲು ಪಾಲಾಗಿ ಒಂದು ವರ್ಷ

    Source: Guaranteenws

    05 Apr 2026, 12:28 AM
    1 day ago

    ಬೆಂಗಳೂರು: ಬಣ್ಣದ ಲೋಕದ ಮಿಂಚು, ಸಾವಿರಾರು ಅಭಿಮಾನಿಗಳ ಆರ್ಭಟ, ಕೋಟಿ ಕೋಟಿ ಹಣದ ಸುರಿಮಳೆ, ಮತ್ತು ಸ್ಯಾಂಡಲ್‌ವುಡ್‌ನ ‘ಸುಲ್ತಾನ್’ ಎಂಬ ಪಟ್ಟ. ಇದು ನಟ ದರ್ಶನ್ ಅವರ ಒಂದು ಕಾಲದ ಸಾಮ್ರಾಜ್ಯ. ಆದರೆ ವಿಧಿಯಾಟ ಮತ್ತು ಅಂದು ಮಾಡಿದ ಒಂದು ತಪ್ಪು ಹೆಜ್ಜೆ ಇಂದು ಅವರನ್ನು ಜೈಲಿನ ಕತ್ತಲ ಕೋಣೆಗೆ ತಳ್ಳಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್, ಇಂದು ಜೈಲು ವಾಸ ಆರಂಭಿಸಿ ಸರಿಯಾಗಿ ಒಂದು ವರ್ಷ (365 ದಿನಗಳು) ಪೂರೈಸಿದ್ದಾರೆ. ಕಳೆದ ಮೂರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅನೂಪ್, ಸಂತು, ಸುಕ್ಕು ಶಿಷ್ಯ.. ಯಾರಿಗೆ ಬಾದ್‌ಷಾ ಕಿಚ್ಚ ಸುದೀಪ್‌ ಡೇಟ್ಸ್ ?
    Next Article
    650Cr ಒಡತಿ.. ಆದ್ರೂ ಪಾತ್ರೆ ತೊಳೆದ ಪ್ರಿಯಾಂಕಾ ಚೋಪ್ರಾ

    Related ಸಿನಿಮಾ Updates:

    Are you sure? You want to delete this comment..! Remove Cancel

    Comments (0)

      Leave a comment