Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಳೆ ದ್ವೇಷಕ್ಕೆ ಹರಿಯಿತು ನೆತ್ತರಕೋಡಿ: ಸಣ್ಣ ಜಗಳ ಕೊ*ಲೆಯಲ್ಲಿ ಅಂತ್ಯ, ಎಂಟು ಜನ ಅಂದರ್

    Source: HOSADIGANTHA

    05 Apr 2026, 01:51 PM
    10 hours ago

    ಹೊಸದಿಗಂತ ವರದಿ ​ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ಸಂಭ್ರಮದ ಜಾತ್ರೆಯ ನಡುವೆಯೇ ರಕ್ತದೋಕುಳಿ ಹರಿದಿದೆ. ಹಳೆ ರಾಜಕೀಯ ವೈಷಮ್ಯದಿಂದಾಗಿ ಸಂಗನಗೌಡ ಪಾಟೀಲ್ ಎಂಬುವವರನ್ನು ಎದುರಾಳಿ ಗುಂಪು ಭೀಕರವಾಗಿ ಹತ್ಯೆ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಅವರು ಎಂಟು ಜನರನ್ನು ಬಂಧಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದ ನಿವಾಸಿ 50 ವರ್ಷದ ಸಂಗನಗೌಡ ಪಾಟೀಲ್ ಕೊಲೆಯಾದ ದುರ್ದೈವಿ. ಕಳೆದ ಕೆಲವು ವರ್ಷಗಳಿಂದ […] The post ಹಳೆ ದ್ವೇಷಕ್ಕೆ ಹರಿಯಿತು ನೆತ್ತರಕೋಡಿ: ಸಣ್ಣ ಜಗಳ ಕೊ*ಲೆಯಲ್ಲಿ ಅಂತ್ಯ, ಎಂಟು ಜನ ಅಂದರ್ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    RCB – CSK ಪಂದ್ಯಕ್ಕೆ ಸಜ್ಜಾಗಿದೆ ಚಿನ್ನಸ್ವಾಮಿ.. ಶಾಸಕರ ಟಿಕೆಟ್‌ಗಾಗಿ ಕ್ಯೂ ಕ್ಯೂ..
    Next Article
    ಓವರ್‌ಟೇಕ್ ಮಾಡೋ ಭರದಲ್ಲಿ ಕೆಎಸ್‌ಆರ್‌ಟಿಸಿ–ಖಾಸಗಿ ಬಸ್ ಡಿಕ್ಕಿ: ಇಬ್ಬರ ದುರ್ಮ*ರಣ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment