Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮತದಾನ ನಮ್ಮ ಹಕ್ಕು,ಪ್ರತಿಯೊಬ್ಬರೂ ಪಾಲ್ಗೊಳ್ಳಿ:ಗಂಗಾಧರಸ್ವಾಮಿ

    Source: Dinamana

    05 Apr 2026, 05:03 PM
    16 hours ago

    ದಾವಣಗೆರೆ, ಏಪ್ರಿಲ್ 05 : 107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ಏಪ್ರಿಲ್ 9 ರಂದು ಜರುಗಲಿದ್ದು, ಮತದಾರರು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ  ತಿಳಿಸಿದರು. ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿಯ ವತಿಯಿಂದ ದೇವರಾಜ ಅರಸು ಬಡಾವಣೆಯ ಕ್ರೀಡಾಂಗಣದಲ್ಲಿ ಬೃಹತ್ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯನ್ನು ಉದ್ಪಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ಯಶಸ್ಸಿಗೆ ಮತದಾನವೇ ಅಡಿಪಾಯ, ಎಪ್ರಿಲ್ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ
    Next Article
    ಆದಿವಾಸಿಗಳ ಹರಕೆ! ಕಾಡಲ್ಲಿ ಮರೆಯಾದ ಕೇರಳ ಯುವತಿ ಪತ್ತೆ! ಅರಣ್ಯದಲ್ಲಿ ಸಿಕ್ಕಿತ್ತೊಂದು ಆಸರೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment