Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಾಮಾಜಿಕ ಸಮಾನತೆಯ ಸಂದೇಶ ಸಾರಿದ ಬಾಬೂಜಿ :ಸಿ.ಕೆ. ಮಹೇಶ್

    Source: Dinamana

    07 Apr 2026, 03:17 PM
    4 days ago

    ದಾವಣಗೆರೆ: ಪ್ರಸ್ತುತ ರಾಜಕೀಯ ವ್ಯವಸ್ಥೆಯಲ್ಲಿ ಕೆಲವು ಮುಖಂಡರು ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆಯಾಗಿದ್ದು, ಚುನಾವಣೆಯಲ್ಲಿ ಹಣ ಕೊಟ್ಟು ಮತ ಖರೀದಿಸುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಆದರೆ ಬಾಬು ಜಗಜೀವನರಾಮ್ ಅವರು ಬುದ್ಧನ ತತ್ವಗಳ ಮೂಲಕ ಸಮಾಜದಲ್ಲಿ ಸಮಾನತೆಯ ಸಂದೇಶವನ್ನು ಹರಡಿದ ಮಹಾನ್ ವ್ಯಕ್ತಿ ಎಂದು ಲೇಖಕ ಹಾಗೂ ನಿವೃತ್ತ ಜಂಟಿ ನಿರ್ದೇಶಕ ಸಿ.ಕೆ. ಮಹೇಶ್ ಅಭಿಪ್ರಾಯಪಟ್ಟರು. ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಸೋಮವಾರ ಡಾ.ಬಾಬು ಜಗಜೀವನ್ ರಾಮ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಏರ್ಪಡಿಸಿದ್ದ ಬಾಬೂಜಿ ಜನ್ಮ ದಿನಾಚರಣೆ ಮತ್ತು ಉಪನ್ಯಾಸ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    Next Article
    ಉಪಚುನಾವಣೆಯಲ್ಲಿ ನೂರಕ್ಕೆ ನೂರು ಎರಡೂ ಕ್ಷೇತ್ರದಲ್ಲಿ ಗೆಲ್ತೇವೆ- ಸಿಎಂ ಸಿದ್ದರಾಮಯ್ಯ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment