Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾತ್ರಿ ಸಂಚಾರ ನಿಷೇಧ ತೆರವಿಗೆ ಮಾರ್ಗ- ಪ್ರಿಯಾಂಕಾ ಗಾಂಧಿ ಭರವಸೆ

    Source: just kannada

    07 Apr 2026, 02:08 PM
    3 days ago

    ವಯನಾಡು,ಏಪ್ರಿಲ್,7,2026 (www.justkannada.in): ಕೇರಳ–ಕರ್ನಾಟಕ ಅರಣ್ಯ ಪ್ರದೇಶದ ಮಧ್ಯೆ ಜಾರಿಯಲ್ಲಿರುವ ರಾತ್ರಿ ವಾಹನ ಸಂಚಾರ ನಿಷೇಧವನ್ನು ತೆರವುಗೊಳಿಸುವ ಕುರಿತು ಮಾರ್ಗಗಳನ್ನು ಹುಡುಕುವುದಾಗಿ ಕಾಂಗ್ರೆಸ್ ನಾಯಕಿ  ಪ್ರಿಯಾಂಕಾ ಗಾಂಧಿ ಭರವಸೆ ನೀಡಿದರು. ಸುಲ್ತಾನ್ ಬತ್ತೇರಿಯಲ್ಲಿ ನಡೆದ ಕಾರ್ನರ್ ಸಭೆಯಲ್ಲಿ ಮಾತನಾಡಿದ ಅವರು, ಈ ನಿಷೇಧದಿಂದ ಜನಜೀವನ ಮತ್ತು ವ್ಯಾಪಾರ ಚಟುವಟಿಕೆಗಳಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ರಾಜ್ಯಗಳ ನಡುವಿನ ಸಮನ್ವಯದ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದರು. ಅರಣ್ಯ ಸಂರಕ್ಷಣೆ ಮತ್ತು ಸಾರ್ವಜನಿಕ ಅಗತ್ಯಗಳ ನಡುವೆ ಸಮತೋಲನ ಸಾಧಿಸುವ ಅಗತ್ಯವಿದ್ದು, ಸ್ಥಳೀಯರ […] The post ರಾತ್ರಿ ಸಂಚಾರ ನಿಷೇಧ ತೆರವಿಗೆ ಮಾರ್ಗ- ಪ್ರಿಯಾಂಕಾ ಗಾಂಧಿ ಭರವಸೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದಾವಣಗೆರೆ|ಕರ್ನಾಟಕ ವಿರೋಧಿ ಧೋರಣೆ:ರಾಜ್ಯಪಾಲರ ವಿರುದ್ದ ಕರವೇ ಆಕ್ರೋಶ
    Next Article
    ಯಾವ ಸರ್ಕಾರ ಬಂದ್ರೂ ಗ್ಯಾರಂಟಿ ನಿಲ್ಲಿಸಲು ಸಾಧ್ಯವಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment