Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತಾಕತ್ತಿದ್ದರೇ ಗ್ಯಾರಂಟಿ ಪಡೆಯಬೇಡಿ ಎಂದು ಬಿಜೆಪಿ ಹೇಳಲಿ ನೋಡೋಣ- ಶಾಸಕ ಶಿವಲಿಂಗೇಗೌಡ ಸವಾಲು

    Source: just kannada

    07 Apr 2026, 03:51 PM
    3 days ago

    ದಾವಣಗೆರೆ,ಏಪ್ರಿಲ್,7,2026 (www.justkannada.in): ಗ್ಯಾರಂಟಿಯಿಂದ ಸರ್ಕಾರ ದಾರಿ ತಪ್ಪಿದೆ ಎಂಬ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ, ತಾಕತ್ತಿದ್ದರೇ ಗ್ಯಾರಂಟಿ ಪಡೆಯಬೇಡಿ ಎಂದು ಬಿಜೆಪಿ ಹೇಳಲಿ ನೋಡೋಣ ಎಂದು ಸವಾಲು ಹಾಕಿದರು. ಇಂದು ಮಾತನಾಡಿದ ಶಾಸಕ ಶಿವಲಿಂಗೇಗೌಡ, ಈ ಉಪಚುನಾವಣೆಯಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.  ಗ್ಯರಂಟಿ ವೈಯಕ್ತಿಕ ಆದಾಯ ಹೆಚ್ಚಿಸಲು ಸಹಕಾರಿಯಾಗಿದೆ. ಬಿಜೆಪಿಗೆ ತಾಕತ್ತಿದ್ದರೆ ಗ್ಯಾರಂಟಿ ಪಡೆಯಬೇಡಿ ಎಂದು ಹೇಳಿ ನೋಡೋಣ ಎಂದರು. ಸುಳ್ಳು ಪ್ರಚಾರ ಮಾಡುವ ಬಿಜೆಪಿಯರಿಗೆ ಮಾನ ಮರ್ಯದೆ ಇದೆಯಾ ಶಾಸಕರಿಗೆ ನೀಡುವ […] The post ತಾಕತ್ತಿದ್ದರೇ ಗ್ಯಾರಂಟಿ ಪಡೆಯಬೇಡಿ ಎಂದು ಬಿಜೆಪಿ ಹೇಳಲಿ ನೋಡೋಣ- ಶಾಸಕ ಶಿವಲಿಂಗೇಗೌಡ ಸವಾಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಂಪುಟ ಪುನಾರಚನೆ: ನಮ್ಮ ಅನಿಸಿಕೆಯಂತೆ ಹೈಕಮಾಂಡ್ ನಿರ್ಧಾರ ಮಾಡಲ್ಲ- ಗೃಹ ಸಚಿವ ಪರಮೇಶ್ವರ್
    Next Article
    ದಾವಣಗೆರೆ:ಸಿ.ಐ.ಟಿ.ಎಸ್ ತರಬೇತಿ ಕೋರ್ಸ್‍ಗೆ ಅರ್ಜಿ ಆಹ್ವಾನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment