Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗ್ರಾಪಂಗಳಲ್ಲಿ ಬಾಬು ಜಗಜೀವನರಾಂ ಜಯಂತಿಯಲ್ಲಿ ಲೋಪ : ಕ್ರಮಕ್ಕೆಕದಸಂಸ ಆಗ್ರಹ

    Source: Dinamana

    07 Apr 2026, 04:47 PM
    1 day ago

    ಹರಿಹರ: ತಾಲ್ಲೂಕಿನ 23 ಗ್ರಾಮ ಪಂಚಾಯ್ತಿಗಳಲ್ಲಿ ಏ.5 ರಂದು ದಲಿತ ಸಮುದಾಯದ ಮುಖಂಡ,ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಖ್ಯಾತಿಯ ಡಾ.ಬಾಬು ಜಗಜೀವನರಾಂ ಅವರ ಜಯಂತಿಯನ್ನು ಕಾಟಾಚಾರಕ್ಕೆ ಅಚರಿಸಿದ್ದು ಸಂಬಂಧಿತ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿದ) ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಆಗ್ರಹಿಸಿದ್ದಾರೆ. ತಾಲ್ಲೂಕಿನ ಹೊಳೆಸಿರಿಗೆರೆ, ಬೆಳ್ಳೂಡಿ ಗ್ರಾಪಂ ಕಚೇರಿಯಲ್ಲಿ ಆಚರಣೆಯ ಸಂದರ್ಭದಲ್ಲಿ ಒಬ್ಬರು ಮಾತ್ರ ಭಾಗವಹಿಸಿದ್ದಾರೆ,ಯಲವಟ್ಟಿ,ಕಡಾರನಾಯಕನಹಳ್ಳಿ, ಕುಣಿಬೆಳೆಕೆರೆ, ನಂದಿಗಾವಿ ಗ್ರಾಪಂ ಕಚೇರಿಯಲ್ಲಿ ಇಬ್ಬರು,ಭಾನುವಳ್ಳಿ, ರಾಜನಹಳ್ಳಿ, ಹನಗವಾಡಿ, […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಲೈಂಗಿಕ ಕಿರುಕುಳ ಆರೋಪ | ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು
    Next Article
    ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ|ಮತದಾನ ಮಾಡಲು ಕಲಾಕೃತಿ ಮೂಲಕ ಜಾಗೃತಿ : ಸಿಇಒ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment