Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಕ್ಕಳು ಅಂಕ ಪಡೆಯುವುದರ ಜೊತೆಗೆ ವ್ಯಕ್ತಿತ್ವ ಅಭಿವೃದ್ಧಿಗೆ ಹೆಚ್ಚು ಪ್ರಾಮುಖ್ಯತೆ ಕೊಡಬೇಕು: ಜೇಷ್ಠಲಕ್ಷ್ಮಿ

    Source: nammaudupi

    09 Apr 2026, 09:08 AM
    18 hours ago

    ಕಾಪು, ಏ.9: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿನ 2025-26 ನೇ ಶೈಕ್ಷಣಿಕ ಸಾಲಿನ ಶಿಕ್ಷಕ- ರಕ್ಷಕ ಸಮಿತಿಯ ವಾರ್ಷಿಕ ಸಭೆ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರಿನ ಆಳ್ವಾಸ್ ಆಯುಕ್ಯಾರಿನ ಮನಶಾಸ್ತ್ರಜ್ಞರಾದ ಜೇಷ್ಠಲಕ್ಷ್ಮಿ ಅವರು ಮಾತನಾಡುತ್ತಾ, ಈ ದಿನ ನಾವು ವಿದ್ಯಾರ್ಥಿಗಳ ತರಗತಿ ಹಾಜರಾತಿ, ಅಂಕ, ಮುಂತಾದ ವಿಷಯದಲ್ಲಿ ಸಿಲುಕಿಕೊಂಡಿದ್ದೇವೆ. ತಮ್ಮ ಮಕ್ಕಳು ಅಧ್ಯಯನ ಮಾಡುತ್ತಿರುವ ವಿಷಯದಲ್ಲಿ ಎಷ್ಟು ಪ್ರೌಢಿಮೆ ಹೊಂದಿದ್ದಾರೆ ಮತ್ತು ಅವರ ವ್ಯಕ್ತಿತ್ವ ಹೇಗೆ ರೂಪುಗೊಳ್ಳುತ್ತಿದೆ ಎನ್ನುವುದನ್ನು ಪರೀಕ್ಷಿಸುವ […] The post ಮಕ್ಕಳು ಅಂಕ ಪಡೆಯುವುದರ ಜೊತೆಗೆ ವ್ಯಕ್ತಿತ್ವ ಅಭಿವೃದ್ಧಿಗೆ ಹೆಚ್ಚು ಪ್ರಾಮುಖ್ಯತೆ ಕೊಡಬೇಕು: ಜೇಷ್ಠಲಕ್ಷ್ಮಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಎರಡು ದಿನಗಳ ರೇಂಜರ್ಸ್ ರೋವರ್ಸ್; ಯುವ ರೆಡ್ ಕ್ರಾಸ್ ವಾರ್ಷಿಕ ಶಿಬಿರ
    Next Article
    ಬಿ. ಬಿ. ಹೆಗ್ಡೆ ಕಾಲೇಜು: ವೃತ್ತಿ ಮಾರ್ಗದರ್ಶನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment