Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿಜಯ್ ಒಬ್ಬ ಅಪ್ರಬುದ್ಧ ರಾಜಕಾರಣಿ, ನಮ್ಮ ಬೆಂಬಲ ಡಿಎಂಕೆಗೆ ಮಾತ್ರ: ಡಿಕೆಶಿ ಖಡಕ್ ಮಾತು

    Source: HOSADIGANTHA

    09 Apr 2026, 03:52 PM
    10 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ರಾಜಕೀಯದಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಸಣ್ಣ ಮಟ್ಟದ ವಾಕ್ಸಮರ ಶುರುವಾಗಿದೆ. “ಜಾತ್ಯತೀತ ವ್ಯವಸ್ಥೆ ಉಳಿಸಲು ಶ್ರಮಿಸುತ್ತಿರುವ ನಿಜವಾದ ಕಾಂಗ್ರೆಸ್ ಕಾರ್ಯಕರ್ತರು ನನ್ನನ್ನು ಬೆಂಬಲಿಸುತ್ತಿದ್ದಾರೆ” ಎಂಬ ವಿಜಯ್ ಅವರ ಹೇಳಿಕೆಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, “ವಿಜಯ್ ಅವರಿಗೆ ಇನ್ನೂ ರಾಜಕೀಯ ಪ್ರಬುದ್ಧತೆ ಬಂದಿಲ್ಲ. ಅವರು ಅಪ್ರಬುದ್ಧರಂತೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಅವರ ಜೊತೆಗಿದ್ದಾರೆ ಎಂಬುದು […] The post ವಿಜಯ್ ಒಬ್ಬ ಅಪ್ರಬುದ್ಧ ರಾಜಕಾರಣಿ, ನಮ್ಮ ಬೆಂಬಲ ಡಿಎಂಕೆಗೆ ಮಾತ್ರ: ಡಿಕೆಶಿ ಖಡಕ್ ಮಾತು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    HEALTH | ಬೇಸಿಗೆಯಲ್ಲಿ ನೀರೇ ಬೆಸ್ಟ್‌ ಫ್ರೆಂಡ್‌, ದಿನಕ್ಕೆಷ್ಟು ಲೀಟರ್‌ ನೀರು ಕುಡಿದರೆ ಬೆಸ್ಟ್‌?
    Next Article
    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ 86 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment