Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆರ್ಯಭಟ ಸಹಿತ ಹಲವು ಪ್ರಶಸ್ತಿ ಪುರಸ್ಕೃತ ಖ್ಯಾತ ಭರತ ನಾಟ್ಯ ಕಲಾವಿದ ಶ್ರಾವಣ್ ಉಳ್ಳಾಲ್ ವಿಧಿವಶ

    Source: HOSADIGANTHA

    18 Apr 2026, 01:24 AM
    2 months ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಭರತನಾಟ್ಯವನ್ನು ಉಳಿಸಿ ಬೆಳೆಸಲು ಅಪಾರ ಸೇವೆ ಸಲ್ಲಿಸಿದ್ದ ಉಳ್ಳಾಲದ ಮಂತ್ರ ನಾಟ್ಯಕಲಾ ಗುರುಕುಲದ ನಿರ್ದೇಶಕರು ಉಳ್ಳಾಲ ಬಂಡಿಕೊಟ್ಯ ನಿವಾಸಿ ವಿದ್ವಾನ್ ಶ್ರಾವಣ್ ಉಳ್ಳಾಲ ಅವರು ಶುಕ್ರವಾರದಂದು ಸಂಜೆ ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳೂರಿನ‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಾಂತಲಾ ಪ್ರಶಸ್ತಿ ಪುರಸ್ಕೃತ ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್ ಹಾಗೂ ಸಂಸ್ಥೆಯ ಗೌರವಾಧ್ಯಕ್ಷೆ ಶಕೀಲಾ ಜನಾರ್ದನ ಅವರ ಮಾರ್ಗದರ್ಶನದಲ್ಲಿ ಸ್ಥಾಪಿತವಾದ ಮಂತ್ರ ನಾಟ್ಯಕಲಾ ಗುರುಕುಲವನ್ನು ಶ್ರಾವಣ್ ಉಳ್ಳಾಲ್ ಅವರು ಸಮರ್ಥವಾಗಿ ಮುನ್ನಡೆಸಿ ಅನೇಕ ವಿದ್ಯಾರ್ಥಿಗಳಿಗೆ ಭರತನಾಟ್ಯ […] The post ಆರ್ಯಭಟ ಸಹಿತ ಹಲವು ಪ್ರಶಸ್ತಿ ಪುರಸ್ಕೃತ ಖ್ಯಾತ ಭರತ ನಾಟ್ಯ ಕಲಾವಿದ ಶ್ರಾವಣ್ ಉಳ್ಳಾಲ್ ವಿಧಿವಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಇನ್ಮುಂದೆ ಬುಕ್‌ ಮಾಡಿದ ದಿನವೇ ಮನೆಬಾಗಿಲಿಗೆ ಬರಲಿದ್ಯಾ ಗ್ಯಾಸ್‌ ಸಿಲಿಂಡರ್‌?
    Next Article
    ರಾಜ್ಯ ನಾಯಕತ್ವ ಬದಲಾವಣೆಗೆ ಮುನ್ನುಡಿ ಬರೆಯಲಿದೆಯೇ ಉಪಚುನಾವಣೆ ಫಲಿತಾಂಶ?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment