Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ಅಂಬೇಡ್ಕರ್ ಜಯಂತಿಯಂದು ಪ್ರತಿರೋಧ ಧರಣಿ

    Source: Nudikarnataka

    11 Apr 2026, 12:02 PM
    12 hours ago

    ಸಾಮಾಜಿಕ ನ್ಯಾಯ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ನೈತಿಕತೆ ಪ್ರಶ್ನಿಸಿ ಏ.೧೪ರಂದು ಬೆಳಗ್ಗೆ ೯ ಗಂಟೆಗೆ ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಬಳಿ ಪ್ರತಿರೋಧದ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯ್ಯ ತಿಳಿಸಿದರು. ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂವಿಧಾನ ಶಿಲ್ಪಿ, ಸಾಮಾಜಿಕ ನ್ಯಾಯದ ಪಿತಾಮಹ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳ ಹರಣ ಮಾಡುತ್ತಿದೆ ಎಂದು ಆರೋಪಿಸಿದರು. ಸಾಮಾಜಿಕ ನ್ಯಾಯದ […] The post ಮಂಡ್ಯ | ಅಂಬೇಡ್ಕರ್ ಜಯಂತಿಯಂದು ಪ್ರತಿರೋಧ ಧರಣಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಡ್ಯ | ಇನ್ನೂ ರಸಗೊಬ್ಬರ ಖರೀದಿಗೆ ಎಫ್ಐಡಿ ಸಂಖ್ಯೆ ಕಡ್ಡಾಯ
    Next Article
    ಆಯ್ದ ಸರ್ಕಾರಿ ಶಾಲೆಗಳಲ್ಲಿ ‘ದ್ವಿಭಾಷಾ ಶಿಕ್ಷಣ ನೀತಿ’ ಜಾರಿ : ಮಧು ಬಂಗಾರಪ್ಪ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment