Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಥಬೀದಿ ಕಾಲೇಜು: ಪಾಲಕರ ಸಭೆ ಮತ್ತು ಡ್ರಗ್ಸ್ ಜಾಗೃತಿ ಕಾರ್ಯಕ್ರಮ

    Source: nammaudupi

    12 Apr 2026, 03:16 AM
    13 hours ago

    ಮಂಗಳೂರು, ಏ.12: ಮಂಗಳೂರು ರಥಬೀದಿಯ ಡಾ. ಪಿ. ದಯಾನಂದ ಪೈ ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಾಲಕರ ಸಭೆ ಮತ್ತು ಮಾದಕ ವ್ಯಸನದ ಬಗ್ಗೆ ಜಾಗೃತಿ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಮಂಗಳೂರು ಬಂದರು ಆರಕ್ಷಕ ಠಾಣೆಯ ಉಪನಿರೀಕ್ಷಕ ಶೀತಲ್ ಅಲ್ಗೋಡ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾದಕದ್ರವ್ಯ ವ್ಯಸನ ತಡೆಯುವಲ್ಲಿ ಹೆತ್ತವರ ಮತ್ತು ಪೋಷಕರ ಪಾತ್ರದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ. ಕಾಲೇಜಿನಲ್ಲಿ […] The post ರಥಬೀದಿ ಕಾಲೇಜು: ಪಾಲಕರ ಸಭೆ ಮತ್ತು ಡ್ರಗ್ಸ್ ಜಾಗೃತಿ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಪ್ರವಾಸೋದ್ಯಮ ಪ್ರಚಾರಕ್ಕೆ ಡಿಜಿಟಲ್ ಸ್ಪರ್ಶದ ಗುರಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ
    Next Article
    ಮಲಗುವ ಮುನ್ನ ಉಗುರು ಬೆಚ್ಚಗಿನ ನೀರಿನೊಂದಿಗೆ ಓಂಕಾಳು ಮತ್ತು ಇಂಗು ಪುಡಿಯನ್ನು ಸೇವಿಸಿ, ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment