Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 

    Source: Chitradurga news

    13 Apr 2026, 03:09 PM
    2 days ago

    CHITRAUDRGA NEWS | 13 APRIL 2026 ಹಿರಿಯೂರು: ಹಿರಿಯೂರು-ಚಿತ್ರದುರ್ಗ ಸರ್ವಿಸ್ ರಸ್ತೆಯ ಮೂಲಕ ಸಂಚರಿಸಿ ಕಾಲೇಜು ಮುಂಭಾಗ ನಿಲುಗಡೆ ಮಾಡಲು ಬಸ್ ಸೌಲಭ್ಯವನ್ನು ಕಲ್ಪಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು. ಇದನ್ನೂ ಓದಿ: ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ ಹಿರಿಯೂರು ತಾಲೂಕಿನಲ್ಲಿ ಪ್ರತಿ ಹೋಬಳಿ  ಗ್ರಾಮ ಪಂಚಾಯಿತಿ, ಗ್ರಾಮೀಣ ಪ್ರದೇಶಗಳಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ತಾಲೂಕು ಕೇಂದ್ರಕ್ಕೆ ಆಗಮಿಸುತ್ತಾರೆ.  ಧರ್ಮಪುರ ಹೋಬಳಿ, ಜವಗೊಂಡನಹಳ್ಳಿ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶಿವಸಂಚಾರ ನಾಟಕೋತ್ಸವ | 3 ನಾಟಕ ಪ್ರದರ್ಶನ | ಮಾದಾರ ಚನ್ನಯ್ಯ ಶ್ರೀ ಭಾಗೀ 
    Next Article
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment