Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಯುವಕನನ್ನು ಕಿಡ್ನಾಪ್ ಮಾಡಿ ಮಂಗಳಮುಖಿ ವೇಷ ಹಾಕಿಸಿ ಬಿಕ್ಷಾಟನೆ: ಲಿಂಗ ಬದಲಾವಣೆಗೆ ಸಂಚು

    Source: Guaranteenws

    13 Apr 2026, 10:57 AM
    1 day ago

    ಮೈಸೂರು: ರಾಜ್ಯವನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಿಂದ ಯುವಕನೊಬ್ಬನನ್ನು ಅಪಹರಿಸಿ, ಅವನಿಗೆ ಬಲವಂತವಾಗಿ ಮಂಗಳಮುಖಿ (ಹಿಜಡಾ) ವೇಷ ಹಾಕಿಸಿ, ಭಿಕ್ಷಾಟನೆ ಮಾಡಿಸಲಾಗಿದೆ. ಅಷ್ಟೇ ಅಲ್ಲದೇ ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಸೆಕ್ಸ್ ವರ್ಕ್ ಬಳಸಿಕೊಂಡು, ಲಿಂಗ ಬದಲಾವಣೆಗೂ ಸಂಚು ರೂಪಿಸಿರುವ ಕರಾಳ ಪ್ರಕರಣ ಮೈಸೂರಿನ ಲಷ್ಕರ್ ಠಾಣೆಯಲ್ಲಿ ದಾಖಲಾಗಿದೆ. ಯಾರು ಸಂತ್ರಸ್ತ? ನಂಜನಗೂಡಿನ ತ್ಯಾಗರಾಜ ಕಾಲೋನಿಯ ನಿವಾಸಿ ಅನಿಲ್ ಕುಮಾರ್ (ಅಂದಾಜು 25-30 ವರ್ಷ) ಈ ದುಷ್ಕೃತ್ಯಕ್ಕೆ ಬಲಿಯಾಗಿದ್ದಾರೆ. ಅನಿಲ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಇಬ್ಬರ ಜೊತೆ ಮದುವೆ, ಮತ್ತೊಬ್ಬಳ ಜೊತೆ ಎಂಗೇಜ್ಮೆಂಟ್: ಸಿಕ್ಕಿಬಿದ್ದ ಚಪಲಚನ್ನಿಗರಾಯನಿಗೆ ಧರ್ಮಧೇಟು
    Next Article
    ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment