Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯಕ್ಕೆ ಬರುವ ಪ್ರಧಾನಿ ಮೋದಿಗೆ ʼಮೈಸೂರು ಪೇಟʼ ಉಡುಗೊರೆ, ಇದರ ವಿಶೇಷತೆ ಏನು?

    Source: HOSADIGANTHA

    14 Apr 2026, 05:29 AM
    9 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸಕ್ಕರೆ ನಾಡು ಮಂಡ್ಯಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ನಾಗಮಂಗಲ ತಾಲೂಕಿನ 1,800 ವರ್ಷಗಳ ಇತಿಹಾಸವೊಂದಿರುವ ಆದಿಚುಂಚನಗಿರಿ ಮಠಕ್ಕೆ ಏ.15 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದಾರೆ. ಇಲ್ಲಿ ನಿರ್ಮಾಣವಾಗಿರುವ 80 ಕೋಟಿ ರೂ.ಗಿಂತಲೂ ಅಧಿಕ ವೆಚ್ಚದ ಬಾಲಗಂಗಾಧರನಾಥ ಸ್ವಾಮೀಜಿ ಅವರ ಭೈರವೈಕ್ಯ ಮಂದಿರವನ್ನು ಅವರು ಉದ್ಘಾಟನೆ ಮಾಡಲಿದ್ದಾರೆ. ಮೈಸೂರು ಪೇಟ ಉಡುಗೊರೆಮಂಡ್ಯಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ಮೋದಿಗೆ ವಿಶೇಷವಾದ ಉಡುಗೊರೆ ತಯಾರಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು […] The post ಮಂಡ್ಯಕ್ಕೆ ಬರುವ ಪ್ರಧಾನಿ ಮೋದಿಗೆ ʼಮೈಸೂರು ಪೇಟʼ ಉಡುಗೊರೆ, ಇದರ ವಿಶೇಷತೆ ಏನು? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    SHOCKING | ಜೋಕಾಲಿ ಆಡ್ತಿದ್ದ ವೇಳೆ ಕುತ್ತಿಗೆಗೆ ಸೀರೆ ಸುತ್ತಿಕೊಂಡು ಬಾಲಕಿ ದುರ್ಮರಣ
    Next Article
    ನಾಳೆ ಮಂಡ್ಯದಲ್ಲಿ ಮೋದಿ ಹವಾ, ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment