Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾಂಗ್ರೆಸ್‌ ಸರ್ಕಾರಕ್ಕೆ ಅಧಿಕಾರ ಮುಖ್ಯ ಹೊರತು ಸಂಸ್ಕೃತಿ ಅಲ್ಲ: ಪ್ರಮೋದ್‌ ಮುತಾಲಿಕ್‌ ಕಿಡಿ

    Source: HOSADIGANTHA

    14 Apr 2026, 08:58 AM
    15 hours ago

    ಹೊಸದಿಗಂತ ವರದಿ ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರ ಮುಖ್ಯವೇ ಹೊರತು ಸಂಸ್ಕೃತಿ ಹಾಗೂ ಹೆಣ್ಣು ಮಕ್ಕಳ ರಕ್ಷಣೆ ಮುಖ್ಯವಲ್ಲ .ತುಷ್ಟೀಕರಣದಲ್ಲಿ ಮುಳುಗಿದ ಅವರು ಲವ್ ಜಿಹಾದ್, ಹೆಣ್ಣು ಮಕ್ಕಳ ದೌರ್ಜನ್ಯದ ಬಗ್ಗೆ ಏನು ಮಾತನಾಡಲ್ಲ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಕಿಡಿಕಾರಿದರು. ನಗರದಲ್ಲಿ ಮಂಗಳವಾರ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಇಲ್ಲಿಯ ಸ್ಟೇಶನ್ ರಸ್ತೆಯಲ್ಲಿ ಬಿ.ಆರ್. ಅಂಬೇಡ್ಕರ್ ಅವರು ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರ ಮನೆಯ ಹೆಣ್ಣು ಮಕ್ಕಳಿಗೂ […] The post ಕಾಂಗ್ರೆಸ್‌ ಸರ್ಕಾರಕ್ಕೆ ಅಧಿಕಾರ ಮುಖ್ಯ ಹೊರತು ಸಂಸ್ಕೃತಿ ಅಲ್ಲ: ಪ್ರಮೋದ್‌ ಮುತಾಲಿಕ್‌ ಕಿಡಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಾಲೇಜುಗಳು ಡ್ರಗ್ಸ್‌ ಹಬ್‌ ಆಗ್ತಿವೆ, ಸರ್ಕಾರ ಈಗಲಾದ್ರೂ ಎಚ್ಚೆತ್ತುಕೊಳ್ಳಬೇಕು: ಮಹೇಶ ಟೆಂಗಿನಕಾಯಿ
    Next Article
    GOLD RATE | ಚಿನ್ನದ ಬೆಲೆ 135 ರೂ ಹೆಚ್ಚಳ! ನಿನ್ನೆಯಿದ್ದ ರೇಟ್‌ ಇವತ್ತಿಲ್ಲ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment