Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಿರಾಶ್ರಿತರ ಕೇಂದ್ರದಲ್ಲಿ ಬಸವಣ್ಣ ಜಯಂತ್ಯೋತ್ಸವ ಆಚರಣೆ | ಹಣ್ಣು, ಪ್ರಸಾದ ವಿತರಣೆ 

    Source: Chitradurga news

    21 Apr 2026, 05:27 AM
    10 hours ago

    CHITRADURGA NEWS | 20 APRIL 2026 ಚಿತ್ರದುರ್ಗ: ಮುರುಘಾ ಮಠದ ವತಿಯಿಂದ ಗೋನೂರಿನ ನಿರಾಶ್ರಿತರ ಕೇಂದ್ರದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತ್ಯೋತ್ಸ ಆಚರಿಸಲಾಯಿತು.   ಇದನ್ನೂ ಓದಿ: ಮುರುಘಾಮಠವು ಬಸವಾದಿ ಶರಣರ ತತ್ವ, ಚಿಂತನೆಗಳ ಪ್ರಯೋಗಶಾಲೆ ಎಸ್.ಜೆ.ಎಂ. ವಿದ್ಯಾಪೀಠ ಹಾಗೂ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿ, ಪ್ರತಿವರ್ಷ ನಿಮ್ಮಗಳ ನಿರಾಶ್ರಿತರ ಕೇಂದ್ರದಲ್ಲಿ ಬಸವ ಜಯಂತಿಯನ್ನು ಆಚರಿಸುತ್ತಾ ಬಂದಿರುತ್ತೇವೆ. ಸ್ವಾತಂತ್ರ ಮತ್ತು ಪ್ರೀತಿಯಿಂದ ಬಾಳಬೇಕು ಎಂಬುದು ಬಸವತತ್ವದ ಆದೇಶವಾಗಿರುತ್ತದೆ.  […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜಮ್ಮು-ಕಾಶ್ಮೀರ್ ದುರಂತ: ಉಧಂಪುರ್‌ನಲ್ಲಿ ಬಸ್ ಕಣಿವೆಗೆ ಉರುಳಿ 15 ಮಂದಿ ಬಲಿ, 20 ಮಂದಿ ಗಂಭೀರ ಗಾಯ
    Next Article
    ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಬಸವಣ್ಣ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ  

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment