Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹರಿಹರ ಪಂಚಮಸಾಲಿ ಪೀಠದ ಹೆಸರಿನಲ್ಲಿ ಕಾನೂನು ಬಾಹಿರ ಸಮಾವೇಶಕ್ಕೆ ಯತ್ನ: ಟ್ರಸ್ಟ್ ನಿಂದ ಪೊಲೀಸ್ ದೂರು

    Source: Dinamana

    22 Apr 2026, 04:13 PM
    23 hours ago

    ದಾವಣಗೆರೆ: ​ಹರಿಹರ ತಾಲ್ಲೂಕಿನ ಹನಗವಾಡಿ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಆವರಣದಲ್ಲಿ ಕೆಲವು ವ್ಯಕ್ತಿಗಳು ಕಾನೂನು ಬಾಹಿರವಾಗಿ ಬೃಹತ್ ರಾಜ್ಯ ಸಮಾವೇಶ ನಡೆಸಲು ಸಂಚು ರೂಪಿಸಿದ್ದು, ಇದಕ್ಕೆ ಅವಕಾಶ ನೀಡಬಾರದು ಎಂದು ಪೀಠದ ಟ್ರಸ್ಟ್ ವತಿಯಿಂದ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ. ​ಪೀಠದ ಆವರಣದಲ್ಲಿ ಏಪ್ರಿಲ್ 24ರಂದು ಬಸವೋತ್ಸವ ಹಾಗೂ ಪೀಠದ ನಿಷ್ಠಾವಂತ ಭಕ್ತರ ಬೃಹತ್ ರಾಜ್ಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ಜಾಲತಾಣ ಗಳಲ್ಲಿ ಪ್ರಕಟಿಸಲಾಗಿದೆ. ಈ ಪ್ರಕಟಣೆಯಲ್ಲಿ ಪೀಠದಿಂದ ಈಗಾಗಲೇ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ | ಬಿಜೆಪಿ ಷಡ್ಯಂತ್ರಕ್ಕೆ ತಕ್ಕ ಶಾಸ್ತಿ: ಕವಿತಾ ಚಂದ್ರಶೇಖರ್ 
    Next Article
    ಕೆನರಾ ಬ್ಯಾಂಕ್‌ ಗೆ 4.15 ಲಕ್ಷ ರೂ.ದಂಡ ವಿಧಿಸಿದ ದಾವಣಗೆರೆ ಜಿಲ್ಲಾ ಗ್ರಾಹಕರ ಆಯೋಗ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment