Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬನವಾಸಿಯಲ್ಲಿ ಭೀಕರ ಅಪಘಾತ: ಗೂಡ್ಸ್ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸಾ*ವು

    Source: HOSADIGANTHA

    22 Apr 2026, 04:31 PM
    1 day ago

    ಹೊಸದಿಗಂತ ವರದಿ, ಬನವಾಸಿ: ಗೂಡ್ಸ್ ವಾಹನ-ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಬನವಾಸಿ-ಸಿದ್ದಾಪುರ ಮುಖ್ಯ ರಸ್ತೆಯ ಸಮೀಪದ ಭಾಶಿ ಗ್ರಾಮದ ಭದ್ರಪುರ ಕ್ರಾಸ್ ಬಳಿ ನಡೆದಿದೆ. ಸಾಗರ ತಾಲ್ಲೂಕಿನ ಕಾನ್ಲೆ,ಮಂದಗಳಲೆ ಗ್ರಾಮದ ಗುರುಮೂರ್ತಿ ಆನಂದಪ್ಪ ಛಲವಾದಿ (24)ಮೃತ ವ್ಯಕ್ತಿ. ಬನವಾಸಿ ಕಡೆಯಿಂದ ಚಂದ್ರಗುತ್ತಿ ಕಡೆಗೆ ಸಾಗುತ್ತಿದ್ದ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದ ನಿಯಾಜ್ ಮುನಿರ ಕಿತ್ತೂರು ಎಂಬ ಚಾಲಕನ ನಿರ್ಲಕ್ಷ್ಯತನದಿಂದ ಗೂಡ್ಸ್ ವಾಹ ಬೈಕ್ ಗೆ […] The post ಬನವಾಸಿಯಲ್ಲಿ ಭೀಕರ ಅಪಘಾತ: ಗೂಡ್ಸ್ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಕೆನರಾ ಬ್ಯಾಂಕ್‌ ಗೆ 4.15 ಲಕ್ಷ ರೂ.ದಂಡ ವಿಧಿಸಿದ ದಾವಣಗೆರೆ ಜಿಲ್ಲಾ ಗ್ರಾಹಕರ ಆಯೋಗ
    Next Article
    ರಾಜಸ್ಥಾನಕ್ಕೆ ಕೈಕೊಟ್ಟ ಟಾಪ್ ಬ್ಯಾಟ್ಸ್ ಮ್ಯಾನ್ ಗಳು: ಲಖನೌ ಗೆಲುವಿಗೆ ಸಾಧಾರಣ ಗುರಿ!

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment