Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾಹ ನೀಗಿಸಿಕೊಳ್ಳಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಕಾಡಾನೆ ಸಾ*ವು

    Source: HOSADIGANTHA

    23 Apr 2026, 04:37 AM
    19 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೇಸಿಗೆ ಬೇಗೆಯನ್ನು ತಡೆಯಲಾರದೆ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಆನೆಯೊಂದು ಮೂರು ದಿನಗಳ ನಂತರ ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಹನೂರು ತಾಲೂಕಿನ ಉಡುತೊರೆಹಳ್ಳದ ಜಲಾಶಯದ ಬಳಿ ನೀರು ಕುಡಿಯಲೆಂದು ಬಂದಿದ್ದ ಆನೆ ಕೆಸರಿನಲ್ಲಿ ಸಿಕ್ಕಿಹಾಕಿಕೊಂಡಿತ್ತು. ಬಿಸಿಲಿನಿಂದ ಬಳಲಿದ್ದ ಆನೆಯನ್ನು ಅರಣ್ಯ ಸಿಬ್ಬಂದಿ ರಕ್ಷಣೆ ಮಾಡಿ ಹೊರಕ್ಕೆ ತಂದಿದ್ದರು. ಆದರೆ ಬಿಸಿಲಿನಲ್ಲಿ ಒಂದೇ ಜಾಗದಲ್ಲಿ ಕಾಲುಗಳನ್ನು ಅಲುಗಾಡಿಸಲೂ ಆಗದೇ ನಿಂತಿದ್ದ ಆನೆ ನಿತ್ರಾಣಗೊಂಡಿತ್ತು. ಮೂರು ದಿನಗಳಿಂದ ಆನೆಗೆ ಸತತ ಚಿಕಿತ್ಸೆ ನೀಡಲಾಗಿತ್ತು. […] The post ದಾಹ ನೀಗಿಸಿಕೊಳ್ಳಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಕಾಡಾನೆ ಸಾ*ವು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    94.10%| ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ದಾಖಲೆ ಬರೆದ ಎಸ್‌ಎಸ್‌ಎಲ್‌ಸಿ ಫಲಿತಾಂಶ!
    Next Article
    SSLC RESULT | ಮಕ್ಕಳೇ ಇಲ್ಲಿ ನೋಡಿ, ಇಂದು ಮಧ್ಯಾಹ್ನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment