Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರೈತರಿಂದ ಅಹವಾಲು ಸ್ವೀಕರಿಸಿದ ಕೆಐಎಡಿಬಿ ಅಧಿಕಾರಿಗಳು

    Source: Nudikarnataka

    23 Apr 2026, 12:20 PM
    9 hours ago

    ಮಂಡ್ಯ ; ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಮತ್ತು ಕುದುರಗುಂಡಿ ಗ್ರಾಮ ಹಾಗೂ ಮಂಡ್ಯ ತಾಲ್ಲೂಕಿನ ನೋದೆ ಕೊಪ್ಪಲು ಗ್ರಾಮಗಳಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಗೊಂಡಿದ್ದು ಭೂಸ್ವಾಧೀನ ಪ್ರಕ್ರಿಯೆಯ ಸಂಬAಧ ರೈತರಿಂದ ಅಹವಾಲು ಹಾಗೂ ಅಭಿಪ್ರಾಯವನ್ನು ಜಿಲ್ಲಾಧಿಕಾರಿ ಡಾ ಕುಮಾರ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸ್ವೀಕಾರಿಸಲಾಯಿತು ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಭೂಮಿಗೆ ನೀಡಲಾಗುವ ಪರಿಹಾರದ ಮೊತ್ತದ ಬಗ್ಗೆ ರೈತರಲ್ಲಿ ಅಸಮಾಧಾನವಿದ್ದರೆ ಹೆಚ್ಚು […] The post ರೈತರಿಂದ ಅಹವಾಲು ಸ್ವೀಕರಿಸಿದ ಕೆಐಎಡಿಬಿ ಅಧಿಕಾರಿಗಳು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಚಿತ್ರದುರ್ಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ
    Next Article
    ಮಂಡ್ಯ | ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ ; ಪರಿಶೀಲನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment