Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೆಟ್ಟಿಂಗ್ ಕೇಸ್ ಗೆ ಹೈಕೋರ್ಟ್ ತಡೆಯಾಜ್ಞೆ

    Source: just kannada

    23 Apr 2026, 10:41 AM
    12 hours ago

    ಬೆಂಗಳೂರು,ಏಪ್ರಿಲ್,23,2026 (www.justkannada.in): ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ದದ ಬೆಟ್ಟಿಂಗ್ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ದ ದಾಖಲಾಗಿರುವ ಬೆಟ್ಟಿಂಗ್ ಹೇಳಿಕೆ ಕುರಿತ ಪ್ರಕರಣವನ್ನು ರದ್ದು ಕೋರಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ  ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರ ಪೀಠ ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿಕೆ ಮಾಡಿದೆ. ವಿಚಾರಣೆ ವೇಳೆ  ತಮಾಷೆಗೆ ಮಾತನಾಡಿದರೂ ಕೇಸ್ ದಾಖಲಿಸಬಹುದೇ? ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆ ನೀಡಿದಂತೆ ಕಾಣುತ್ತಿಲ್ಲ. ಕೋರ್ಟ್  ತನಿಖೆಗೆ ಆದೇಶಿಸುವ ಮುನ್ನ […] The post ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೆಟ್ಟಿಂಗ್ ಕೇಸ್ ಗೆ ಹೈಕೋರ್ಟ್ ತಡೆಯಾಜ್ಞೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಿಎಂ ಅಸಹಾಯಕರು ಎನ್ನುವವರೇ ಅಸಹಾಯಕರು- ಸಚಿವ ರಾಮಲಿಂಗರೆಡ್ಡಿ
    Next Article
    SSLC ಪಾಸ್ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment