Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಸವೇಶ್ವರ ಜಾತ್ರೆಯಲ್ಲಿ ಭೀಕರ ಅವಘಡ: ರಥದಡಿ ಸಿಲುಕಿ ಎರಡು ಕಾಲು ಕಳೆದುಕೊಂಡ ಭಕ್ತ ಸಾವು

    Source: Guaranteenws

    23 Apr 2026, 04:00 PM
    16 hours ago

    ಬೀದರ್:  ರಥದ ಗಾಲಿಗೆ ಸಿಲುಕಿ ಎರಡು ಕಾಲು ಕಳೆದುಕೊಂಡು ವ್ಯಕ್ತಿಯೊರ್ವ ಚಿಕಿತ್ಸೆ ಫಲಕಾರಿಯಾಗದೆ ಕಲಬುರ್ಗಿಯ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಬೀದರ್‌ನ ಬಸವಕಲ್ಯಾಣ ನಗರದ ಥೇರ್ ಮೈದಾನದಲ್ಲಿ ಇಂದು ಬೆಳಿಗ್ಗೆ 6:30 ಗಂಟೆಗೆ ಬಸವೇಶ್ವರ ಜಾತ್ರಾ ರಥೋತ್ಸವದ ವೇಳೆ ಸಂಭವಿಸಿದೆ. ಬಸವ ಭಕ್ತ ಧನರಾಜ್ ಚಾಕುರೆ (45) ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ದುರ್ದೈವಿ. ರಥೋತ್ಸವದಲ್ಲಿ ನೂಕುನುಗ್ಗಲು ಬಸವಕಲ್ಯಾಣದ ಥೇರ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಬಸವೇಶ್ವರ ಜಾತ್ರಾ ರಥೋತ್ಸವಕ್ಕೆ ಸಾವಿರಾರು ಭಕ್ತರು ಸೇರಿದ್ದರು. ರಥವನ್ನು ಎಳೆಯುವ ಸಂದರ್ಭದಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಫ್ಲ್ಯಾಟ್ ನೋಡಲು ಹೋದ ವ್ಯಕ್ತಿ 13ನೇ ಮಹಡಿಯಿಂದ ಹಾರಿ ಆತ್ಮಹ*ತ್ಯೆ
    Next Article
    ಆರಾಧಿಸುವ ರೀತಿಯಲ್ಲಿಯೇ ದೇವರ ದರ್ಶನ: ಕಾಡಸಿದ್ದೇಶ್ವರ ಸ್ವಾಮೀಜಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment