Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಒಳಮೀಸಲಾತಿ : ಎಲ್ಲರೂ ಒಟ್ಟಿಗೆ ಚರ್ಚೆ ಮಾಡಿ ಒಮ್ಮತದ ನಿರ್ಧಾರ- ಸಚಿವ ಕೆ.ಎಚ್ ಮುನಿಯಪ್ಪ

    Source: just kannada

    24 Apr 2026, 07:49 PM
    1 day ago

    ಬೆಂಗಳೂರು,ಏಪ್ರಿಲ್,24,2026 (www.justkannada.in):  ರಾಜ್ಯದಲ್ಲಿ ಕಗ್ಗಂಟಾಗಿರುವ ಒಳ ಮೀಸಲಾತಿ ಗೊಂದಲ ವಿಚಾರ ಕುರಿತು ಇಂದು ವಿಶೇಷ ಸಂಪುಟ ಸಭೆಯಲ್ಲಿ ಚರ್ಚೆಯಾಗುತ್ತಿದೆ. ಸಭೆಗೂ ಮುನ್ನ ಮಾತನಾಡಿರುವ ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಒಳಮೀಸಲಾತಿ ಒಬ್ಬರೇ ತೀರ್ಮಾನ ಮಾಡಲು ಆಗಲ್ಲ.  ಸಿಎಂ ಡಿಸಿಎಂ ಸೇರಿ ಎಲ್ಲರೂ ಸೇರಿ ನಿರ್ಧಾರ ಮಾಡಬೇಕು. ಒಳಮೀಸಲಾತಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುತ್ತೇವೆ . ಎಲ್ಲರೂ ಒಟ್ಟಿಗೆ ಚರ್ಚೆ ಮಾಡಿ ಒಮ್ಮತದ ನಿರ್ಧಾರ ಮಾಡುತ್ತೇವೆ ಎಂದರು. ಇಂದು ಒಳಮೀಸಲಾತಿ ಬಗ್ಗೆ ಅಂತಿಮನ ನಿರ್ಧಾರ ಕೈಗೊಳ್ಳಲು ಸಿಎಂ […] The post ಒಳಮೀಸಲಾತಿ : ಎಲ್ಲರೂ ಒಟ್ಟಿಗೆ ಚರ್ಚೆ ಮಾಡಿ ಒಮ್ಮತದ ನಿರ್ಧಾರ- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿ- ಮಮತಾ ಬ್ಯಾನರ್ಜಿ
    Next Article
    ಆನಂದಪುರ ಸಮೀಪ ಕೌಚು ಬಿದ್ದ ಅಡಿಕೆ ಸಸಿ ತುಂಬಿದ್ದಿ ಲಾರಿ : ಸ್ಥಳಕ್ಕೆ ಬಂದ ಬೇಳೂರು ಏನ್ ಮಾಡಿದ್ರು ನೋಡಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment