Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೀದರ್‌ನಲ್ಲಿ ಸಿಡಿಲು ಬಡಿದು ಇಬ್ಬರು ರೈತ ಯುವಕರು ಸಾವು

    Source: HOSADIGANTHA

    24 Apr 2026, 06:13 PM
    1 day ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೀದರ್‌ನಲ್ಲಿ ಗುಡುಗು ಸಹಿತ ಮಳೆಯಾಗುತ್ತಿದ್ದು, ಸಿಡಿಲಿಗೆ ಇಬ್ಬರು ಯುವ ರೈತರು ಮೃತಪಟ್ಟಿದ್ದಾರೆ. ಭಾಲ್ಕಿಯ ನಾವದಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ರೇವಣಸಿದ್ದ ಹಾಗೂ ಜೇವರ್ಗಿಯ ಯಲ್ಲಾಲಿಂಗ ಸಿಡಿಲಿಗೆ ಬಲಿಯಾದವರು. ನಿನ್ನೆ ಸಂಜೆ ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆಯೇ ಜೋರು ಮಳೆ ಶುರುವಾಗಿದೆ. ಸುತ್ತಮುತ್ತ ಯಾವ ಶೆಲ್ಟರ್‌ ವ್ಯವಸ್ಥೆಯೂ ಇಲ್ಲ. ಅಲ್ಲೇ ಬದಿಯಲ್ಲಿದ್ದ ಮಾವಿನ ಮರದಡಿಗೆ ಆಶ್ರಯ ಪಡೆದಿದ್ದಾರೆ. ಈ ವೇಳೆ ಮರಕ್ಕೆ ಸಿಡಿಲು ಬಡಿದಿದ್ದು, ಕೆಳಗಡೆ ಇದ್ದ ಇಬ್ಬರು ರೈತರು ಅಲ್ಲಿಯೇ […] The post ಬೀದರ್‌ನಲ್ಲಿ ಸಿಡಿಲು ಬಡಿದು ಇಬ್ಬರು ರೈತ ಯುವಕರು ಸಾವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಕಂದಮ್ಮಗಳ ಎದುರೇ ತಾಯಿಯ ಹ*ತ್ಯೆ: ರುಂಡ ಹಿಡಿದು ಊರು ತುಂಬಾ ಮೆರವಣಿಗೆ ಮಾಡಿದ ಪಾಪಿ ಪತಿ
    Next Article
    ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಎಸ್ಕೇಪ್‌: ಬಾತ್‌ರೂಮ್‌ ಕಿಟಕಿ ಗ್ಲಾಸ್‌ ಪುಡಿಪುಡಿ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment