Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಿಇಟಿ ಎಕ್ಸಾಂ ವೇಳೆ ಜನಿವಾರ ತೆಗೆಸಿದ ಕಾಲೇಜು: ಪೋಷಕರಿಂದ ದೂರು ದಾಖಲು

    Source: HOSADIGANTHA

    24 Apr 2026, 04:50 PM
    1 day ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ವರ್ಷಗಳ ಹಿಂದೆ ರಾಜ್ಯದಲ್ಲಿದ್ದ ಜನಿವಾರ ದಂಗಲ್‌ ಇದೀಗ ಮತ್ತೆ ಆರಂಭವಾಗಿದೆ. ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರವನ್ನು ಬೆಂಗಳೂರು ಕಾಲೇಜಿನ ಸಿಬ್ಬಂದಿ ತೆಗೆಸಿದ್ದು, ಪೋಷಕರು ದೂರು ದಾಖಲಿಸಿದ್ದಾರೆ. ಮಡಿವಾಳದ ಕೃಪಾನಿಧಿ ಪರೀಕ್ಷಾ ಕೇಂದ್ರದಲ್ಲಿ ಆನಂದ್‌ ಸುಧೀರ್‌ ರಾವ್‌ ಹಾಗೂ ಇನ್ನಿತರ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿ ಪರೀಕ್ಷೆ ಬರೆಯೋದಕ್ಕೆ ಕೂರಿಸಿದ್ದಾರೆ. ಮೊದಲು ಜನಿವಾರ ತೆಗೆಯೋದಕ್ಕೆ ಇಲ್ಲ ಎಂದ ವಿದ್ಯಾರ್ಥಿಗೆ ಸಿಬ್ಬಂದಿ ಮನೆಗೆ ಹೋಗಿ ಎಂದು ಹೇಳಿದ್ದಾರೆ. ಪೋಷಕರು ಮಗನ ಭವಿಷ್ಯ ಮುಖ್ಯ ಎಂದು ನಿರ್ಧರಿಸಿ ಒಲ್ಲದ […] The post ಸಿಇಟಿ ಎಕ್ಸಾಂ ವೇಳೆ ಜನಿವಾರ ತೆಗೆಸಿದ ಕಾಲೇಜು: ಪೋಷಕರಿಂದ ದೂರು ದಾಖಲು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಮಾನ ನ್ಯಾಯದ ಸಂಕಲ್ಪ: ಒಳ ಮೀಸಲಾತಿ ಜಾರಿಗೆ ನಿರ್ಣಾಯಕ ಹೆಜ್ಜೆ ಇಟ್ಟ ‘ಕೈ’ ಸರ್ಕಾರ
    Next Article
    DAY – 48 : Insta 75 Days Revision Plan-2026 : GEOGRAPHY

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment