Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೀಜ, ಗೊಬ್ಬರ, ಔಷಧ ಮಾರಾಟಗಾರರಿಂದ ಪ್ರತಿಭಟನೆ

    Source: Chitradurga news

    17 May 2026, 03:24 PM
    1 month ago

    CHITRADURGA NEWS | 27 April 2026 ಚಿತ್ರದುರ್ಗ: ಡಿಎಪಿ ಮತ್ತು ಯೂರಿಯಾ ಗೊಬ್ಬರದ ಜೊತೆಗೆ ಒತ್ತಾಯವಾಗಿ ಬೇರೆ ಉತ್ಪನ್ನಗಳನ್ನು ಲಿಂಕ್‌ ಮಾಡಿ ಮಾರಾಟಕ್ಕೆ ನೀಡುವುದನ್ನು ನಿಲ್ಲಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೀಡ್ಸ್ ಕೆಮಿಕಲ್ಸ್ ಫರ್ಟಿಲೈಜರ್ಸ್ ಮತ್ತು ಪೆಸ್ಟಿಸೈಡ್ಸ್ ಮಾರಾಟಗಾರರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟಿಸಿ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ: ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ ಎಲ್ಲಾ ರಸಗೊಬ್ಬರಗಳ ಎಂಆರ್‌ಪಿ ಮೇಲೆ ಶೇ.8 […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಏ.30 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 | ಜಿಲ್ಲೆಯಲ್ಲಿ 4270 ಪರೀಕ್ಷಾರ್ಥಿಗಳಿಗೆ 06 ಪರೀಕ್ಷಾ ಕೇಂದ್ರಗಳು
    Next Article
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment