Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೈಸೂರು: ಅನುಮಾನಾಸ್ಪದ ಸ್ಥಳಗಳ ಮೇಲೆ ಅಬಕಾರಿ ದಾಳಿ.

    Source: just kannada

    29 Apr 2026, 02:02 PM
    1 day ago

    ಮೈಸೂರು, ಏಪ್ರಿಲ್, 29,2026 (www.justkannada.in):  ಅಬಕಾರಿ ಇಲಾಖೆಯ ವತಿಯಿಂದ ಮೈಸೂರು ನಗರ ಜಿಲ್ಲೆಯ ವಿವಿಧ ಅನುಮಾನಾಸ್ಪದ ಸ್ಥಳಗಳಲ್ಲಿ ಇಂದು ವ್ಯಾಪಕ ದಾಳಿ ನಡೆಸಲಾಗಿದೆ. ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ), ಮೈಸೂರು ವಿಭಾಗದ ನಿರ್ದೇಶನದ ಮೇರೆಗೆ, ಅಬಕಾರಿ ಉಪ ಅಧೀಕ್ಷಕ ಹೆಚ್.ಕೆ. ರಮೇಶ್ ಅವರ ನೇತೃತ್ವದಲ್ಲಿ ದಾಳಿ ಕಾರ್ಯಾಚರಣೆ ನಡೆದಿದೆ. ಈ ವೇಳೆ ಅಬಕಾರಿ ನಿರೀಕ್ಷಕರು, ಉಪ ನಿರೀಕ್ಷಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಮೈಸೂರು ನಗರದ ಬನ್ನಿಮಂಟಪ ಬಡಾವಣೆ, ರಾಡಿಕೋ ಡಿಸ್ಟಿಲರಿ ಸುತ್ತಮುತ್ತ, ಎನ್.ಆರ್. ಮೊಹಲ್ಲಾ […] The post ಮೈಸೂರು: ಅನುಮಾನಾಸ್ಪದ ಸ್ಥಳಗಳ ಮೇಲೆ ಅಬಕಾರಿ ದಾಳಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ವೈದ್ಯರ ಸಲಹಾ ಚೀಟಿ ಇಲ್ಲದೆ ಎಚ್, ಎಚ್ 1ಮತ್ತು ಎಕ್ಸ್ ಅಡಿ ಬರುವ ಔಷಧಿ ಮಾರಾಟ ಕಂಡು ಬಂದರೆ ಕ್ರಮ: ಡಿಸಿ ಲಕ್ಷ್ಮಿಕಾಂತ ರೆಡ್ಡಿ
    Next Article
    SSLC ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ: ಪುಷ್ಪ ಅಮರನಾಥ್ ಅಭಿನಂದನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment