Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಯೋಗೀಶ್ ಗೌಡ ಕೊ*ಲೆ ಕೇಸ್: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು

    Source: Guaranteenws

    30 Apr 2026, 02:09 PM
    2 days ago

    ಬೆಂಗಳೂರು, (ಕರ್ನಾಟಕ): ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಅವರ ಕೊಲೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ಬಿಜೆಪಿ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕತ್ವವು ತಾನಾಗಿಯೇ ರದ್ದಾಗಿದೆ. ಈ ಕುರಿತು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಸ್ಪಷ್ಟನೆ ನೀಡಿದ್ದು, ಕಾನೂನಿನ ಪ್ರಕಾರ ಈ ಅನರ್ಹತೆ ಸ್ವಯಂಚಾಲಿತವಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ಖಾದರ್, “ವಿಧಾನಸಭೆಯ ಯಾವುದೇ ಸದಸ್ಯರು ಕಾನೂನಾತ್ಮಕವಾಗಿ ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾದಾಗ, ಅವರ ಶಾಸಕತ್ವ ತಾನಾಗಿಯೇ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತಕ್ಕೆ ಪ್ರಧಾನಿ ಮೋದಿ ಸಂತಾಪ: ಮೃತರ ಕುಟುಂಬಕ್ಕೆ ಕೇಂದ್ರದಿಂದ ಪರಿಹಾರ ಘೋಷಣೆ
    Next Article
    ಬೆಂಗಳೂರಲ್ಲಿ ಮಳೆ ರುದ್ರನರ್ತನ: ಅಂಡರ್‌ಪಾಸ್‌ಗಳು ಜಲಾವೃತ, ಸಾಲು ಸಾಲು ಅನಾಹುತ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment