Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದುರ್ಗೋತ್ಸವ ಆಚರಿಸಲು ಒತ್ತಾಯಿಸಿ ಕನ್ನಡ ಸಂಸ್ಕೃತಿ ಇಲಾಖೆ ಸಚಿವರಿಗೆ ಮನವಿ ಸಲ್ಲಿಕೆ

    Source: Chitradurga news

    01 May 2026, 01:50 PM
    10 hours ago

    CHITRADURGA NEWS | 01 MAY 2026 ಚಿತ್ರದುರ್ಗ: ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸಲು ಅಗತ್ಯ ಕ್ರಮ ಕೈಗೊಂಡು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲು ಒತ್ತಾಯಿಸಿ ಪಪ್ಪಿಸ್ ಸ್ಟೂಡೆಂಟ್ ವಿಂಗ್ ತಂಡದಿಂದ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರಿಗೆ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ: ಮೇ.22ರಂದು ಚಿತ್ರದುರ್ಗದಲ್ಲಿ 77 ಪಾಳೇಗಾರರ ನೆನಪಿನೊತ್ಸವ ಮತ್ತು ಪ್ರತಿಭಾ ಪುರಸ್ಕಾರ ನಗರದ ಜೆಸಿಆರ್ ಬಡಾವಣೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಸಚಿವರಿಗೆ ಮನವಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆ ತನ್ನ ವೈಭವಮಯ ಇತಿಹಾಸ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬಂಡಿ ಜಾಡುಗಳಿಗೆ 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ | ಭೂಮಿ ಪೂಜೆ ನೆರವೇರಿಸಿದ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ
    Next Article
    ಕಾಯಕವೇ ಕೈಲಾಸ……

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment