Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಒಗ್ಗಟ್ಟಿನಿಂದ ದೇವಸ್ಥಾನ ನಿರ್ಮಿಸಿದಂತೆ ಮಕ್ಕಳು ಸಮಾಜದ ಆಸ್ತಿಯನ್ನಾಗಿಸಲು ಶ್ರಮಿಸಿ : ಜಿ.ಬಿ.ವಿನಯ್ ಕುಮಾರ್ ಕರೆ

    Source: Dinamana

    01 May 2026, 07:48 AM
    16 hours ago

    ದಾವಣಗೆರೆ : ದೇವಸ್ಥಾನ ನಿರ್ಮಾಣ ಮಾಡಲು ಒಗ್ಗಟ್ಟಿನಿಂದ ಶ್ರಮಿಸಿದಂತೆಯೇ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿಸಿ ಸಮಾಜದ ಆಸ್ತಿಯನ್ನಾಗಿ ಮಾಡಲು ಶ್ರಮಿಸಬೇಕಿದೆ ಎಂದು ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕರೂ ಆದ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಕರೆ ನೀಡಿದರು. ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಯಕ್ಕನಹಳ್ಳಿ ಗ್ರಾಮದಲ್ಲಿ ಜರುಗಿದ ಶ್ರೀ ಮಾಯಾಂಬಿಕ ದೇವಿಯ ದೇವಸ್ಥಾನದ ನೂತನ ಗೋಪುರದ ಕಳಸ ಪ್ರತಿಷ್ಠಾಪನೆ ಹಾಗೂ ದೇವಸ್ಥಾನದ ಮುಖಮಂಟಪದ ಮಹಾದ್ವಾರದ ಉದ್ಘಾಟನಾ ಸಮಾರಂಭದ ಧಾರ್ಮಿಕ ಸಮಾರಂಭ ದಲ್ಲಿ ಪಾಲ್ಗೊಂಡು ಅವರು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಗೌತಮ ಬುದ್ಧರ ತತ್ವಗಳು ಆಧುನಿಕ ಸಮಾಜಕ್ಕೆ ದಾರಿದೀಪ: ಶೀಲವಂತ ಶಿವಕುಮಾರ್
    Next Article
    ಖರ್ಗೆ ಅವರೇ ಪಕ್ಷದ ಸುಪ್ರೀಂ: ರಾಜ್ಯದಲ್ಲಿ ಯಾವ ಬದಲಾವಣೆ ಇಲ್ಲ- ಸಚಿವ ಎಂ.ಬಿ ಪಾಟೀಲ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment